*ನದಿಗಳ ಸಂರಕ್ಷಣೆ ಇಂದು ತೀರಾ ಅಗತ್ಯ-ರಂಗಸ್ವಾಮಿ ಅಭಿಮತ:

*ನದಿಗಳ ಸಂರಕ್ಷಣೆ ಇಂದು ತೀರಾ ಅಗತ್ಯ-ರಂಗಸ್ವಾಮಿ ಅಭಿಮತ:

ನಂಜನಗೂಡು:
ನದಿಗಳ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮಾನವನ ಕ್ರಿಯೆಗಳಿಂದ ಅದು ಹೇಗೆ ಅವನತಿ ಹೊಂದುತ್ತಿದೆ . ಮತ್ತು ಅದನ್ನು ಹೇಗೆ ಸರಿಪಡಿಸಲು ಕೈಗೊಳ್ಳ ಬೇಕಾದ ಕಾರ್ಯಕ್ರಮಗಳು ಇಂದು ತೀರಾ ಅಗತ್ಯವಿದೆ ಎಂದು ಉಪನ್ಯಾಸಕ ಶ್ರೀ ರಂಗಸ್ವಾಮಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ನದಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ತಮ್ಮಅಧ್ಯಕ್ಷೀಯ ಭಾಷಣದಲ್ಲಿ ನೀರಿನ ಮಹತ್ವದೊಟ್ಟಿಗೆ ಬರಗಾಲ ಎದುರಾಗಿ ಸಮಸ್ಯೆ ಉಲ್ಬಣವಾದಗ ಮಾತ್ರ ನಮಗೆ ನೀರಿನ ಮಹತ್ವ ನೆನಪಾದರೆ ಸಾಲದು .ನೀರು ಮುಂದಿನ ತಲೆಮಾರಿಗು ಅಗತ್ಯವಿರುವುದರಿಂದ ನದಿಗಳನ್ನು ರಕ್ಷಿಸುವುದು ನಮ್ಮೆಲ್ಲರ ಅದ್ಯ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ತಿಳಿಸಿದರು ಭೂಗೋಳಶಾಸ್ತ್ರ ಉಪನ್ಯಾಸಕ ಶ್ರೀ ಮಲ್ಲಿಕಾರ್ಜುನ ನದಿ ನೀರಿನ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ.ಶಿವಪ್ರಸಾದ್ ರಾಹುಲ್, ನಂದಿನಿ ರವರ ಪುಟ್ಟ ಭಾಷಣ ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ, ಲಿಂಗಣ್ಣ ಸ್ವಾಮಿ, ಮಾಲತಿ , ಸದಾನಂದ,ಸ್ವಾಮಿ ಗೌಡ ಇತರರು ಹಾಜರಿದ್ದರು.

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *