ಕಾವೇರಿಗಾಗಿ ಹೋರಾಟ…ತಮಿಳಿನಾಡು ಸಿಎಂ ಅಣುಕು ಶವಯಾತ್ರೆ…ಕರವೇ ಸ್ವಾಭಿಮಾನಿ ಸೇನೆಯಿಂದ ಆಕ್ರೋಷ…

ಕಾವೇರಿಗಾಗಿ ಹೋರಾಟ…ತಮಿಳಿನಾಡು ಸಿಎಂ ಅಣುಕು ಶವಯಾತ್ರೆ…ಕರವೇ ಸ್ವಾಭಿಮಾನಿ ಸೇನೆಯಿಂದ ಆಕ್ರೋಷ…

ಮೈಸೂರು,ಸೆ26,Tv10 ಕನ್ನಡ

ಮೈಸೂರಿನಲ್ಲಿ ಕಾವೇರಿಗಾಗಿ ಪ್ರತಿಭಟನೆ ಮುಂದುವರಿದಿದೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ತಮಿಳುನಾಡು ಸಿಎಂ ಸ್ಟ್ಯಾಲಿನ್ ಅಣುಕು ಶವಯಾತ್ರೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಜಿಲ್ಲಾ ಪಂಚಾಯತ್ ಕಚೇರಿಯಿಂದ ಆರ್.ಟಿ.ಓ.ಕಚೇರಿ ವರೆಗೂ ಅಣುಕು ಶವಯಾತ್ರೆ ನಡೆಸಿದ್ದಾರೆ.ಸಂಘಟನೆಯ ಅಧ್ಯಕ್ಷ ಲಿಂಗರಾಜು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆದಿದೆ.ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದ್ದಾರೆ.ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *