ಕಾವೇರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ,ಶಂಖನಾದ,ಗಂಟೆ ಜಾಗಟೆ ಮೂಲಕ ಪ್ರತಿಭಟನೆ…

ಕಾವೇರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ,ಶಂಖನಾದ,ಗಂಟೆ ಜಾಗಟೆ ಮೂಲಕ ಪ್ರತಿಭಟನೆ…

ಮೈಸೂರು,ಸೆ26,Tv10 ಕನ್ನಡ

ಕರ್ನಾಟಕದ ಜೀವನದಿ ಕಾವೇರಿ ತಮಿಳು ನಾಡಿಗೆ ಪ್ರತಿನಿತ್ಯ 5000ಕ್ಯೂಸೆಕ್ಸ್ ಹೊರಹರಿವಿನಿಂದಾಗಿ‌ ರೈತಾಪಿ ಕೃಷಿ ವರ್ಗಕ್ಕೆ, ಕುಡಿಯುವ ನೀರಿಗೆ ಆಗುತ್ತಿರುವ ಅನ್ಯಾಯ ತಮಿಳುನಾಡಿನ ಧೋರಣೆ ಖಂಡಿಸಿ ಮೈಸೂರು ಬ್ರಾಹ್ಮಣ ಸಂಘದ ವತಿಯಿಂದ ವಿಪ್ರ ಸಮುದಾಯದವರು ಜಾಗಟೆ ಶಂಕ ಸಾಮೂಹಿಕ ಭಜನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯಿತು.
ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ. ಪ್ರಕಾಶ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಢಯಿತು.ಡಿ.ಟಿ.ಪ್ರಕಾಶ್ ಮಾತನಾಡಿ ಕನ್ನಡ ನೆಲ ಜಲ ಭಾಷೆ ವಿಚಾರವಾಗಿ ಧಕ್ಕೆ ಬಂದಾಗ ಪ್ರತಿಭಟಿಸುವುದು ನ್ಯಾ ಕೇಳುಕುವುದು ಪ್ರತಿಯೊಬ್ಬ ಕನ್ನಡಿಗರ ಹಕ್ಕು, ಸುಪ್ರಿಂಕೋರ್ಟ್ ತೀರ್ಪಿಗೆ ತಲೆಬಾಗಬೇಕು ನಿಜ ಆದರೆ ವಾಸ್ತವತೆ ವೈಜ್ಞಾನಿಕತೆ ವಿಷಯವನ್ನ ಅರಿವು ಮಾಡಿಕೊಡಬೇಕಾಗಿರುವುದು ನಮ್ಮ ಕರ್ನಾಟಕದ ಜನಪ್ರತಿನಿಧಿಗಳ ಕರ್ತವ್ಯ ಈ ಹಿಂದೆಯೂ ಕೂಡ ಕರ್ನಾಟಕಕ್ಕೆ ತಮಿಳುನಾಡು ಸರ್ಕಾರ ನೀರಿಗಾಗಿ ಖ್ಯಾತೆ ತೆಗೆದಾಗ ಅಂದು ಮಾಜಿ ಪ್ರಧಾನಿ ಹೆಚ್.ಡಿ ದೇವಗೌಡ ಮತ್ತು ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ರವರ ನೇತೃತ್ವದಲ್ಲಿ ಕರ್ನಾಟಕದ ಸಮಸ್ತ ಜನಪ್ರತಿನಿಧಿಗಳ ನಿಯೋಗ ರಾಷ್ಟ್ರಪತಿ ರಾಜ್ಯಪಲರ ಬಳಿ ಕರ್ನಾಟಕದ ಸಮಸ್ಯೆಯನ್ನ ತಿಳಿಸಿ ನ್ಯಾಯ ಕೊಡಿಸಿದ್ದರು, ಇಂದು ಅಂತಹ ಆರೊಗ್ಯಕರ ಸಮನ್ವಯ ಕಾಣದಿರುವುದು ಬೇಸರದ ಸಂಗತಿ ಎಂದರು, ಮತ್ತೊಮ್ಮೆ ನ್ಯಾಯಾಲಯ ಕಾವೇರಿ ತೀರ್ಪನ್ನ ಪರಿಶೀಲಿಸಿ 5000ಕ್ಯೂಸೆಕ್ಸ್ ಹೊರಹರಿವು ಚರ್ಚಿಸಿ ಕನ್ನಡಿಗರಿಗೆ ನ್ಯಾಯ ಸಿಗಬೇಕು ಎಂದು ಅಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರಾದ ನo ಶ್ರೀಕಾಂತ ಕುಮಾರ್, ಗ್ರಾಮಾಂತರ ಅಧ್ಯಕ್ಷ ಗೋಪಾಲ್ ರಾವ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಮಾಜಿನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಅಧ್ಯಕ್ಷರಾದ ಎಚ್ ಎನ್ ಶ್ರೀಧರ್ ಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೋಳ ಜಗದೀಶ್, ಜಯಸಿಂಹ ಶ್ರೀಧರ್, ಶ್ರೀನಿವಾಸ್ ಬಾಷ್ಯಂ, ಓಂ ಶ್ರೀನಿವಾಸ್, ಅಪೂರ್ವ ಸುರೇಶ್, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *