ಕೇರಳಾಕ್ಕೆ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳ ರಕ್ಷಣೆ…ಅಂತರಸಂತೆ ಪೊಲೀಸರ ಕಾರ್ಯಾಚರಣೆ…

ಕೇರಳಾಕ್ಕೆ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳ ರಕ್ಷಣೆ…ಅಂತರಸಂತೆ ಪೊಲೀಸರ ಕಾರ್ಯಾಚರಣೆ…

  • Crime
  • September 27, 2023
  • No Comment
  • 484

ಹೆಚ್.ಡಿ.ಕೋಟೆ,ಸೆ27,Tv10 ಕನ್ನಡ

ಕೇರಳಾ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳನ್ನ ರಕ್ಷಣೆ

ಮಾಡಲಾಗಿದೆ.ಹೆಚ್.ಡಿ.ಕೋಟೆ ತಾಲೂಕು ಅಂತರಸಂತೆಯಲ್ಲಿ ಘಟನೆ ನಡೆದಿದೆ.ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಂತರಸಂತೆ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.ಸ್ಥಳೀಯರು ನೀಡಿದ ಮಾಹಿತಿಯನ್ನ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.2 ಕಂಟೈನರ್ ಹಾಗೂ 5 ಬೊಲೆರೋ ವಾಹನಗಳಲ್ಲಿ ಸಾಗಿಸಲಾಗುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.ಬ್ಯಾರಿಕೇಡ್ ಗಳನ್ನ ಅಳವಡಿಸಿ ಪೊಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿ ಆಗಲು ಯತ್ನಿಸಿದ್ದಾರೆ.ಬದಯಾರಿಕೇಡ್ ಗಳ ಮೇಲೇ ವಾಹನ ಚಲಾಯಿಸಿ ಎಸ್ಕೇಪ್ ಆಗಲು ಯತ್ನಿಸಿದಾಗ ಪೊಲೀಸರು ಸಿನಮೀಯ ರೀತಿಯಲ್ಲಿ ಚೇಸ್ ಮಾಡಿ ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ.ಇಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈದ್ ಮಿಲಾದ್ ಹಬ್ಬ ಹಿನ್ನಲೆ ರಾಸುಗಳನ್ನ ಕೇರಳಾಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ಹಸು,ಎಮ್ಮ,ಕರುಗಳು ಸೇರಿದಂತೆ ನೂರಾರು ರಸುಗಳನ್ನ ರಕ್ಷಿಸಲಾಗಿದೆ.ಕೆಲವು ಹಸು ಹಾಗೂ ಎಮ್ಮೆಗಳು ನಿತ್ರಾಣಗೊಂಡ ಪರಿಸ್ಥಿತಿಯಲ್ಲಿ ಕಂಡು ಬಂದಿವೆ.ರಕ್ಷಿಸಲಾದ ರಾಸುಗಳನ್ನ ಮೈಸೂರಿನ ಪಿಂಜರಾಪೋಲ್ ಸಂಸ್ಥೆಗೆ ರವಾನಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.ಅಂತರಸಂತೆ ಠಾಣೆ ಪೊಲೀಸರು ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *