ಕೇರಳಾಕ್ಕೆ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳ ರಕ್ಷಣೆ…ಅಂತರಸಂತೆ ಪೊಲೀಸರ ಕಾರ್ಯಾಚರಣೆ…

ಕೇರಳಾಕ್ಕೆ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳ ರಕ್ಷಣೆ…ಅಂತರಸಂತೆ ಪೊಲೀಸರ ಕಾರ್ಯಾಚರಣೆ…

  • Crime
  • September 27, 2023
  • No Comment
  • 501

ಹೆಚ್.ಡಿ.ಕೋಟೆ,ಸೆ27,Tv10 ಕನ್ನಡ

ಕೇರಳಾ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳನ್ನ ರಕ್ಷಣೆ

ಮಾಡಲಾಗಿದೆ.ಹೆಚ್.ಡಿ.ಕೋಟೆ ತಾಲೂಕು ಅಂತರಸಂತೆಯಲ್ಲಿ ಘಟನೆ ನಡೆದಿದೆ.ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಂತರಸಂತೆ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.ಸ್ಥಳೀಯರು ನೀಡಿದ ಮಾಹಿತಿಯನ್ನ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.2 ಕಂಟೈನರ್ ಹಾಗೂ 5 ಬೊಲೆರೋ ವಾಹನಗಳಲ್ಲಿ ಸಾಗಿಸಲಾಗುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.ಬ್ಯಾರಿಕೇಡ್ ಗಳನ್ನ ಅಳವಡಿಸಿ ಪೊಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿ ಆಗಲು ಯತ್ನಿಸಿದ್ದಾರೆ.ಬದಯಾರಿಕೇಡ್ ಗಳ ಮೇಲೇ ವಾಹನ ಚಲಾಯಿಸಿ ಎಸ್ಕೇಪ್ ಆಗಲು ಯತ್ನಿಸಿದಾಗ ಪೊಲೀಸರು ಸಿನಮೀಯ ರೀತಿಯಲ್ಲಿ ಚೇಸ್ ಮಾಡಿ ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ.ಇಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈದ್ ಮಿಲಾದ್ ಹಬ್ಬ ಹಿನ್ನಲೆ ರಾಸುಗಳನ್ನ ಕೇರಳಾಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ಹಸು,ಎಮ್ಮ,ಕರುಗಳು ಸೇರಿದಂತೆ ನೂರಾರು ರಸುಗಳನ್ನ ರಕ್ಷಿಸಲಾಗಿದೆ.ಕೆಲವು ಹಸು ಹಾಗೂ ಎಮ್ಮೆಗಳು ನಿತ್ರಾಣಗೊಂಡ ಪರಿಸ್ಥಿತಿಯಲ್ಲಿ ಕಂಡು ಬಂದಿವೆ.ರಕ್ಷಿಸಲಾದ ರಾಸುಗಳನ್ನ ಮೈಸೂರಿನ ಪಿಂಜರಾಪೋಲ್ ಸಂಸ್ಥೆಗೆ ರವಾನಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.ಅಂತರಸಂತೆ ಠಾಣೆ ಪೊಲೀಸರು ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *