ಅಕ್ಟೋಬರ್ 1 ಅಂತರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನಾಚರಣೆ…ಚುನಾವಣಾ ಆಯೋಗದಿಂದ ಸೆಲೆಬ್ರೇಷನ್…ಶತಾಯುಷಿಗಳಿಗೆ ಗೌರವಿಸಲು ನಿರ್ಧಾರ…

ಅಕ್ಟೋಬರ್ 1 ಅಂತರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನಾಚರಣೆ…ಚುನಾವಣಾ ಆಯೋಗದಿಂದ ಸೆಲೆಬ್ರೇಷನ್…ಶತಾಯುಷಿಗಳಿಗೆ ಗೌರವಿಸಲು ನಿರ್ಧಾರ…

ಮೈಸೂರು,ಸೆ27,Tv10 ಕನ್ನಡ

ಅಕ್ಟೋಬರ್ 1 ರಂದು ವಿಶ್ವದಾದ್ಯಂತ ಹಿರಿಯ ವ್ಯಕ್ತಿಗಳ ದಿನಾಚರಣೆ ಆಚರಿಸಲಾಗುತ್ತಿದೆ.ರಾಜ್ಯದಲ್ಲೂ ಸಹ ಹಿರಿಯ ವ್ಯಕ್ತಿಗಳ ದಿನಾಚರಣೆ ಆಚರಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.ಈ ಸಂಭಂಧ ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಪತ್ರ ರವಾನಿಸಲಾಗಿದೆ.ಈ ಸಂಧರ್ಭದಲ್ಲಿ 100 ವರ್ಷ ಪೂರೈಸಿದ ಶತಾಯುಷಿಗಳನ್ನ ಗುರುತಿಸಿ ಅಭಿನಂದಿಸಿ ಗೌರವಿಸುವಂತೆ ಚುನಾವಣಾ ಆಯೋಗ ತಿಳಿಸಿದೆ.ಶತಾಯುಷಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ತಿಳಿಸಲಾಗಿದೆ.ಶತಾಯುಷಿಗಳನ್ನ ಅಭಿನಂದಿಸುವ ಅತ್ಯುತ್ತಮ ಗುಣಮಟ್ಟದ ಭಾವಚಿತ್ರಗಳನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವಂತೆ ಸಹಾಯಕ ಮುಖ್ಯ ಚುನಾವಣಾಧಿಕಾರಿಗಳಾದ ನಯನ.ಎಂ. ರವರು ಸೂಚನೆ ನೀಡಿದ್ದಾರೆ…

Spread the love

Related post

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಮೈಸೂರು,ಮೇ11,Tv10 ಕನ್ನಡ ಶ್ರೀನಿವಾಸ್ ಪ್ರಸಾದ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅಗಲಿದ ಸ್ನೇಹಿತನ ಬಗ್ಗೆ ಗುಣಗಾನ ಮಾಡಿದ್ದಾರೆ.ಶ್ರೀನಿವಾಸ್ ಪ್ರಸಾದ್ ಸ್ವಾಭಿಮಾನಿ ಸಜ್ಜನ ರಾಜಕಾರಣಿನಾನು ಪ್ರಸಾದ್ ಹೆಚ್ಚು ಕಡಿಮೆ…

Leave a Reply

Your email address will not be published. Required fields are marked *