ಬಂದ್ ಗೆ ಬೆಂಬಲಿಸಿ…ವಿಷ್ಣುಸೇನಾ ಸಮಿತಿಯಿಂದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ…

ಬಂದ್ ಗೆ ಬೆಂಬಲಿಸಿ…ವಿಷ್ಣುಸೇನಾ ಸಮಿತಿಯಿಂದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ…

ಬಂದ್ ಗೆ ಬೆಂಬಲಿಸಿ…ವಿಷ್ಣುಸೇನಾ ಸಮಿತಿಯಿಂದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ…

ಮೈಸೂರು,ಸೆ28,Tv10 ಕನ್ನಡ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಉಂಟಾದ ಸಮಸ್ಯೆ ಹಿನ್ನಲೆ ಕರೆನೀಡಲಾದ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ವಿಷ್ಣುಸೇನಾ ಸಮಿತಿ ಕಾರ್ಯಕರ್ತರು ಮೈಸೂರು ನಗರದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡುವ ಮೂಲಕ ಮನವಿ ಮಾಡಿದರು. ಪ್ರಮುಖ ರಸ್ತೆಗಖಾ ದೇವರಾಜ ಅರಸು ರಸ್ತೆಯ ಪ್ರತಿಯೊಂದು ಅಂಗಡಿಗೆ ತೆರಳಿ ಮಾಲೀಕರನ್ನ ಸಂಪರ್ಕಿಸಿ ಬೆಂಬಲಿಸುವಂತೆ ಮನವಿ ಮಾಡಿದರು.
ವಿಷ್ಣುಸೇನಾ ಸಮಿತಿಯ ಅಧ್ಯಕ್ಷರಾದ ಎಂಡಿ ಪಾರ್ಥಸಾರಥಿ, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸಂತೋಷ್, ಮುಬಾರಕ್, ನಂಜಪ್ಪ, ವಾಲೆ ಕುಮಾರ್, ಮಹದೇವ್ ಸ್ವಾಮಿ, ಜಬಿ, ಬಸವಣ್ಣ, ಮುರಳಿ, ತಬ್ರೀಜ್, ಹಾಗೂ ಇನ್ನಿತರ ವಿಷ್ಣು ಅಭಿಮಾನಿಗಳು ಹಾಜರಿದ್ದರು…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *