ಬಂದ್ ಗೆ ಬೆಂಬಲಿಸಿ…ವಿಷ್ಣುಸೇನಾ ಸಮಿತಿಯಿಂದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ…

ಬಂದ್ ಗೆ ಬೆಂಬಲಿಸಿ…ವಿಷ್ಣುಸೇನಾ ಸಮಿತಿಯಿಂದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ…

ಬಂದ್ ಗೆ ಬೆಂಬಲಿಸಿ…ವಿಷ್ಣುಸೇನಾ ಸಮಿತಿಯಿಂದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ…

ಮೈಸೂರು,ಸೆ28,Tv10 ಕನ್ನಡ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಉಂಟಾದ ಸಮಸ್ಯೆ ಹಿನ್ನಲೆ ಕರೆನೀಡಲಾದ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ವಿಷ್ಣುಸೇನಾ ಸಮಿತಿ ಕಾರ್ಯಕರ್ತರು ಮೈಸೂರು ನಗರದ ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡುವ ಮೂಲಕ ಮನವಿ ಮಾಡಿದರು. ಪ್ರಮುಖ ರಸ್ತೆಗಖಾ ದೇವರಾಜ ಅರಸು ರಸ್ತೆಯ ಪ್ರತಿಯೊಂದು ಅಂಗಡಿಗೆ ತೆರಳಿ ಮಾಲೀಕರನ್ನ ಸಂಪರ್ಕಿಸಿ ಬೆಂಬಲಿಸುವಂತೆ ಮನವಿ ಮಾಡಿದರು.
ವಿಷ್ಣುಸೇನಾ ಸಮಿತಿಯ ಅಧ್ಯಕ್ಷರಾದ ಎಂಡಿ ಪಾರ್ಥಸಾರಥಿ, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸಂತೋಷ್, ಮುಬಾರಕ್, ನಂಜಪ್ಪ, ವಾಲೆ ಕುಮಾರ್, ಮಹದೇವ್ ಸ್ವಾಮಿ, ಜಬಿ, ಬಸವಣ್ಣ, ಮುರಳಿ, ತಬ್ರೀಜ್, ಹಾಗೂ ಇನ್ನಿತರ ವಿಷ್ಣು ಅಭಿಮಾನಿಗಳು ಹಾಜರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *