ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ವತಿಯಿಂದ ನೀರಿಗಾಗಿ ಹೋರಾಟ

ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ವತಿಯಿಂದ ನೀರಿಗಾಗಿ ಹೋರಾಟ
ಮೈಸೂರು 29/9/23 TV10 Kannada
ಕಾವೇರಿಗಾಗಿ ಕರೆ ನೀಡಿದ ಕರ್ನಾಟಕ ಬಂದ್ ಮೈಸೂರಿನಲ್ಲಿ ಬಹುತೇಕ ಯಶಸ್ವಿಯಾಗಿದೆ ಕಾವೇರಿಗಾಗಿ ಕನ್ನಡಪರ ಹೋರಾಟಗಾರರು ಹಾಗೂ ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ಗಣಪತಿ ಯುವಕರ ಸಂಘ ಯೋಗ ಕೇಂದ್ರ ಹಾಗೂ ಹಿರಿಯ ನಾಗರಿಕರು ಮಹಿಳೆಯರು ಮತ್ತು ಮಕ್ಕಳು ಕೆಆರ್‌ಎಸ್‌ ಮುಖ್ಯ ರಸ್ತೆಯ ಬೃಂದಾವನ ಬಡಾವಣೆಯ ಮುಖ್ಯ ದ್ವಾರದ ಬಳಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಹೋರಾಟನಡೆಸಲಾಯಿತು. ಈ ಹೋರಾಟದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಸುಧಾಕರ್ ಖಜಾಂಚಿ ಆದಂತಹ ಮನ್ಮತರಾಜ್ ಪದಾಧಿಕಾರಿಗಳಾದ ಶೇಖರ್ ವಿಜಯ್ ಕುಮಾರ್ ನಾರಾಯಣ್ ಹೃದಯ್ ಪೃಥ್ವಿಕ್ ಬಾಲಕೃಷ್ಣ ಕಾವೇರಿಯಪ್ಪ ಮಧು ಹಾಗೂ ಗಣಪತಿ ಯುವಕರ ಸಂಘದ ಪ್ರವೀಣ್ ಶೆಟ್ಟಿ ಅಲ್ಲಮ ಪ್ರಭು ಮಹೇಶ್ ರಾಜ ಜೀವನ್ ಪ್ರಕಾಶ್ ಶ್ರೀಧರ್ ಯೋಗ ತಂಡದ ಮುರಳಿಧರ್ ಆರ್ ವಿ ಕುಮಾರ್ ಹಾಗೂ ಯೋಗದ ಸದಸ್ಯರು ಹಾಗೂ ಬಡಾವಣೆಯ ಕಾರ್ಪೊರೇಟರ್ ಆದಂತಹ ಎಸ್‌ಬಿಎಂ ಮಂಜು ಅವರು ಭಾಗಿಯಾಗಿ ನೀರು ಬಿಡಬಾರದೆಂದು ಒತ್ತಾಯಿಸಿದರು

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *