ಸರ್ಕಾರಿ ಹಾಗೂ ಪಿಟಿಸಿಎಲ್ ಜಮೀನುಗಳನ್ನ ಗುರುತಿಸಿ ಭೂಮಿ ತತ್ರಾಂಶದಲ್ಲಿ ದಾಖಲಿಸಲು ಅಂತಿಮ ಗಡುವು…ಸರ್ಕಾರದಿಂದಮಹತ್ವದ ಆದೇಶ…

ಮೈಸೂರು,ಅ2,Tv10 ಕನ್ನಡ

ಸರ್ಕಾರಿ ಜಮೀನು ಹಾಗೂ ಪಿಟಿಸಿಎಲ್ ಜಮೀನುಗಳ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ.ಅಕ್ರಮವಾಗಿ ಭೂವರ್ತನೆ ಮಾಡಿಕೊಳ್ಳುವುದು,ಖರಾಬು ಹಾಗೂ ಗೋಮಾಳ ಜಮೀನುಗಳನ್ನ ಕಬಳಿಸುವವರ ವಿರುದ್ದ ಸರ್ಕಾರ ಸಮರ ಸಾರಿದೆ.ಸರ್ಕಾರದ ಹಿತಾಸಕ್ತಿ ಒಳಗೊಂಡು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ ಜಮೀನುಗಳು ಹಾಗೂ ಪಿಟಿಸಿಎಲ್ ಕಾಯ್ದೆಗೆ ಒಳಪಡುವ ಜಮೀನುಗಳು,ಪ್ರಾಥಮಿಕ ಅಧಿಸೂಚನೆ ಹಾಗೂ ಅಂತಿ ಅಧಿಸೂಚನೆ ಹೊರಡಿಸಿರುವಂತಹ ಜಮೀನುಗಳನ್ನ ಗುರುತಿಸಿ ಪಟ್ಟಿಮಾಡಿ ಭೂಮಿ ತತ್ರಾಂಶದಲ್ಲಿ ಪಹಣಿಗಳನ್ನ ಫ್ಲಾಗ್ ಮಾಡಲು ಸೆಪ್ಟೆಂಬರ್ 30 ಕ್ಕೆ ನಿಗದಿ ಪಡಿಸಲಾಗಿತ್ತು.ಇದುವರೆಗೆ ಈ ಕಾರ್ಯ ಪೂರ್ಣಗೊಳ್ಳದ ಹಿನ್ನಲೆ ಕಂದಾಯ ಆಯುಕ್ತಾಲಯವು ಗಡುವನ್ನ ವಿಸ್ತರಿಸಿದೆ.ಅಕ್ಟೋಬರ್ 16,2023 ರ ಒಳಗೆ ತತ್ರಾಂಶದಲ್ಲಿ ದಾಖಲಿಸಿ ಫ್ಲಾಗ್ ಮಾಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.ಹಾಗೊಂದು ವೇಳೆ ಫ್ಲಾಗ್ ಮಾಡುವ ಕೆಲಸವನ್ನ ಬಾಕಿ ಉಳಿಸಿದ್ದಲ್ಲಿ ಆಯಾ ತಹಸೀಲ್ದಾರ್ ಗಳನ್ಮ ನೇರ ಹೊಣೆಗಾರರನ್ನಾಗಿ ಮಾಡುವುದಾಗಿ ಖಡಕ್ ಸೂಚನೆ ನೀಡಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *