ಸರ್ಕಾರಿ ಹಾಗೂ ಪಿಟಿಸಿಎಲ್ ಜಮೀನುಗಳನ್ನ ಗುರುತಿಸಿ ಭೂಮಿ ತತ್ರಾಂಶದಲ್ಲಿ ದಾಖಲಿಸಲು ಅಂತಿಮ ಗಡುವು…ಸರ್ಕಾರದಿಂದಮಹತ್ವದ ಆದೇಶ…

ಮೈಸೂರು,ಅ2,Tv10 ಕನ್ನಡ

ಸರ್ಕಾರಿ ಜಮೀನು ಹಾಗೂ ಪಿಟಿಸಿಎಲ್ ಜಮೀನುಗಳ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ.ಅಕ್ರಮವಾಗಿ ಭೂವರ್ತನೆ ಮಾಡಿಕೊಳ್ಳುವುದು,ಖರಾಬು ಹಾಗೂ ಗೋಮಾಳ ಜಮೀನುಗಳನ್ನ ಕಬಳಿಸುವವರ ವಿರುದ್ದ ಸರ್ಕಾರ ಸಮರ ಸಾರಿದೆ.ಸರ್ಕಾರದ ಹಿತಾಸಕ್ತಿ ಒಳಗೊಂಡು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ ಜಮೀನುಗಳು ಹಾಗೂ ಪಿಟಿಸಿಎಲ್ ಕಾಯ್ದೆಗೆ ಒಳಪಡುವ ಜಮೀನುಗಳು,ಪ್ರಾಥಮಿಕ ಅಧಿಸೂಚನೆ ಹಾಗೂ ಅಂತಿ ಅಧಿಸೂಚನೆ ಹೊರಡಿಸಿರುವಂತಹ ಜಮೀನುಗಳನ್ನ ಗುರುತಿಸಿ ಪಟ್ಟಿಮಾಡಿ ಭೂಮಿ ತತ್ರಾಂಶದಲ್ಲಿ ಪಹಣಿಗಳನ್ನ ಫ್ಲಾಗ್ ಮಾಡಲು ಸೆಪ್ಟೆಂಬರ್ 30 ಕ್ಕೆ ನಿಗದಿ ಪಡಿಸಲಾಗಿತ್ತು.ಇದುವರೆಗೆ ಈ ಕಾರ್ಯ ಪೂರ್ಣಗೊಳ್ಳದ ಹಿನ್ನಲೆ ಕಂದಾಯ ಆಯುಕ್ತಾಲಯವು ಗಡುವನ್ನ ವಿಸ್ತರಿಸಿದೆ.ಅಕ್ಟೋಬರ್ 16,2023 ರ ಒಳಗೆ ತತ್ರಾಂಶದಲ್ಲಿ ದಾಖಲಿಸಿ ಫ್ಲಾಗ್ ಮಾಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.ಹಾಗೊಂದು ವೇಳೆ ಫ್ಲಾಗ್ ಮಾಡುವ ಕೆಲಸವನ್ನ ಬಾಕಿ ಉಳಿಸಿದ್ದಲ್ಲಿ ಆಯಾ ತಹಸೀಲ್ದಾರ್ ಗಳನ್ಮ ನೇರ ಹೊಣೆಗಾರರನ್ನಾಗಿ ಮಾಡುವುದಾಗಿ ಖಡಕ್ ಸೂಚನೆ ನೀಡಲಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *