ಲಯನ್ಸ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿ ಪ್ರಧಾನ *


ಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆಯು 2023 ನೆ ಸಾಲಿನ ಲಯನ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿಯನ್ನು ಹಿರಿಯ ಪರಿಸರ ಅಧಿಕಾರಿ ಡಾ ಬಿ.ಎಮ್ .ಪ್ರಕಾಶ್ ಮತ್ತು ಹಿರಿಯ ಜೀವಶಾಸ್ತ್ರ ಉಪನ್ಯಾಸಕ ಹೆಚ್ .ಎನ್ ಗಿರೀಶ್ ರವರಿಗೆ ಕ್ರಮವಾಗಿ ಅವರ ಸೇವೆಯನ್ನು ಪರಿಗಣಿಸಿ ನೀಡಲಾಯಿತು . ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜುರವರು , ಕಾರ್ಯದರ್ಶಿ ಲಯನ್ ಸಿ.ಆರ್ ದಿನೇಶ್, ಖಜಾಂಚಿ ಲಯನ್ ಕೆ.ಟಿ ವಿಷ್ಣು ,ಲಯನ್ ಎಮ್ ಶಿವಕುಮಾರ್, ಲಯನ್ ಹೆಚ್ .ಕೆ.ಪ್ರಸನ್ನ ಲಯನ್ ಡಾ .ಆರ್ .ಡಿ.ಕುಮಾರ್ ,,ಲಯನ್ ಕೆ.ಆರ್ ಭಾಸ್ಕರಾನಂದಾ, ಲಯನ್ ಹೆಚ್ .ಆರ್ .ಅರುಣ್ ಕುಮಾರ್ , ಲಯನ್ ಹೆಚ್ .ಆರ್ .ರವಿಚಂದ್ರ ಲಯನ್ ಪಿ.ಮಲ್ಲಿಕಾರ್ಜುನ್ ,ಲಯನ್ ಡಾ .ಜಿ.ಕಿಶೋರ್ ಉಪಸ್ಥಿತರಿದ್ದರು .

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *