ಲಯನ್ಸ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿ ಪ್ರಧಾನ *


ಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆಯು 2023 ನೆ ಸಾಲಿನ ಲಯನ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿಯನ್ನು ಹಿರಿಯ ಪರಿಸರ ಅಧಿಕಾರಿ ಡಾ ಬಿ.ಎಮ್ .ಪ್ರಕಾಶ್ ಮತ್ತು ಹಿರಿಯ ಜೀವಶಾಸ್ತ್ರ ಉಪನ್ಯಾಸಕ ಹೆಚ್ .ಎನ್ ಗಿರೀಶ್ ರವರಿಗೆ ಕ್ರಮವಾಗಿ ಅವರ ಸೇವೆಯನ್ನು ಪರಿಗಣಿಸಿ ನೀಡಲಾಯಿತು . ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜುರವರು , ಕಾರ್ಯದರ್ಶಿ ಲಯನ್ ಸಿ.ಆರ್ ದಿನೇಶ್, ಖಜಾಂಚಿ ಲಯನ್ ಕೆ.ಟಿ ವಿಷ್ಣು ,ಲಯನ್ ಎಮ್ ಶಿವಕುಮಾರ್, ಲಯನ್ ಹೆಚ್ .ಕೆ.ಪ್ರಸನ್ನ ಲಯನ್ ಡಾ .ಆರ್ .ಡಿ.ಕುಮಾರ್ ,,ಲಯನ್ ಕೆ.ಆರ್ ಭಾಸ್ಕರಾನಂದಾ, ಲಯನ್ ಹೆಚ್ .ಆರ್ .ಅರುಣ್ ಕುಮಾರ್ , ಲಯನ್ ಹೆಚ್ .ಆರ್ .ರವಿಚಂದ್ರ ಲಯನ್ ಪಿ.ಮಲ್ಲಿಕಾರ್ಜುನ್ ,ಲಯನ್ ಡಾ .ಜಿ.ಕಿಶೋರ್ ಉಪಸ್ಥಿತರಿದ್ದರು .

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *