ಲಯನ್ಸ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿ ಪ್ರಧಾನ *


ಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆಯು 2023 ನೆ ಸಾಲಿನ ಲಯನ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿಯನ್ನು ಹಿರಿಯ ಪರಿಸರ ಅಧಿಕಾರಿ ಡಾ ಬಿ.ಎಮ್ .ಪ್ರಕಾಶ್ ಮತ್ತು ಹಿರಿಯ ಜೀವಶಾಸ್ತ್ರ ಉಪನ್ಯಾಸಕ ಹೆಚ್ .ಎನ್ ಗಿರೀಶ್ ರವರಿಗೆ ಕ್ರಮವಾಗಿ ಅವರ ಸೇವೆಯನ್ನು ಪರಿಗಣಿಸಿ ನೀಡಲಾಯಿತು . ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜುರವರು , ಕಾರ್ಯದರ್ಶಿ ಲಯನ್ ಸಿ.ಆರ್ ದಿನೇಶ್, ಖಜಾಂಚಿ ಲಯನ್ ಕೆ.ಟಿ ವಿಷ್ಣು ,ಲಯನ್ ಎಮ್ ಶಿವಕುಮಾರ್, ಲಯನ್ ಹೆಚ್ .ಕೆ.ಪ್ರಸನ್ನ ಲಯನ್ ಡಾ .ಆರ್ .ಡಿ.ಕುಮಾರ್ ,,ಲಯನ್ ಕೆ.ಆರ್ ಭಾಸ್ಕರಾನಂದಾ, ಲಯನ್ ಹೆಚ್ .ಆರ್ .ಅರುಣ್ ಕುಮಾರ್ , ಲಯನ್ ಹೆಚ್ .ಆರ್ .ರವಿಚಂದ್ರ ಲಯನ್ ಪಿ.ಮಲ್ಲಿಕಾರ್ಜುನ್ ,ಲಯನ್ ಡಾ .ಜಿ.ಕಿಶೋರ್ ಉಪಸ್ಥಿತರಿದ್ದರು .

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *