ಲಯನ್ಸ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿ ಪ್ರಧಾನ *


ಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆಯು 2023 ನೆ ಸಾಲಿನ ಲಯನ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿಯನ್ನು ಹಿರಿಯ ಪರಿಸರ ಅಧಿಕಾರಿ ಡಾ ಬಿ.ಎಮ್ .ಪ್ರಕಾಶ್ ಮತ್ತು ಹಿರಿಯ ಜೀವಶಾಸ್ತ್ರ ಉಪನ್ಯಾಸಕ ಹೆಚ್ .ಎನ್ ಗಿರೀಶ್ ರವರಿಗೆ ಕ್ರಮವಾಗಿ ಅವರ ಸೇವೆಯನ್ನು ಪರಿಗಣಿಸಿ ನೀಡಲಾಯಿತು . ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜುರವರು , ಕಾರ್ಯದರ್ಶಿ ಲಯನ್ ಸಿ.ಆರ್ ದಿನೇಶ್, ಖಜಾಂಚಿ ಲಯನ್ ಕೆ.ಟಿ ವಿಷ್ಣು ,ಲಯನ್ ಎಮ್ ಶಿವಕುಮಾರ್, ಲಯನ್ ಹೆಚ್ .ಕೆ.ಪ್ರಸನ್ನ ಲಯನ್ ಡಾ .ಆರ್ .ಡಿ.ಕುಮಾರ್ ,,ಲಯನ್ ಕೆ.ಆರ್ ಭಾಸ್ಕರಾನಂದಾ, ಲಯನ್ ಹೆಚ್ .ಆರ್ .ಅರುಣ್ ಕುಮಾರ್ , ಲಯನ್ ಹೆಚ್ .ಆರ್ .ರವಿಚಂದ್ರ ಲಯನ್ ಪಿ.ಮಲ್ಲಿಕಾರ್ಜುನ್ ,ಲಯನ್ ಡಾ .ಜಿ.ಕಿಶೋರ್ ಉಪಸ್ಥಿತರಿದ್ದರು .

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *