ರೌಡಿ ಶೀಟರ್ ಭೀಕರ ಕೊಲೆ…ಹಳೆ ವೈಷಮ್ಯ ಹಿನ್ನಲೆ ಕೃತ್ಯ ಶಂಕೆ…ಆರೋಪಿಗಳು ಪರಾರಿ…

  • Crime
  • October 2, 2023
  • No Comment
  • 583

ಮಂಡ್ಯ,ಅ2,Tv10 ಕನ್ನಡ

ಸ್ಕೂಟರ್ ನಲ್ಲಿ ತೆರಳುತ್ತಿದ್ದ ರೌಡಿ ಶೀಟರ್ ಓರ್ವನನ್ನ ನಾಲ್ವರು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ವಿನೋದ್ ಅಲಿಯಾಸ್ ಕುಂಟ ವಿನು (೩೨) ಕೊಲೆಯಾದ ರೌಡಿ ಶೀಟರ್.ಸ್ಕೂಟರ್ ನಲ್ಲಿ ತಮ್ಮ ಜಮೀನಿಗೆ ತೆರಳುತ್ರಿದ್ದ ವೇಳೆ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿದ್ದಾರೆ.
ಮಾರುತಿ ಓಮಿನಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸ್ಕೂಟರ್‌ನಲ್ಲಿ ಸಾಗುತ್ತಿದ್ದ ವಿನೋದನಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳುವಂತೆ ಮಾಡಿ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಮಾರುತಿ ಓಮಿನಿ ಹಳ್ಳಕ್ಕೆ ನುಗ್ಗಿದೆ.ವಾಹನವನ್ನು ಮೇಲೆತ್ತಲು ಸಾಧ್ಯವಾಗದೆ ಆರೋಪಿಗಳು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಹಿಂದೆ ವಿನೋದ್ ಗಲಾಟೆಯೊಂದರಲ್ಲಿ ಭಾಗಿಯಾಗಿದ್ದು, ಇದರ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆಸಿರುವುದಾಗಿ ಸಂಶಯವ್ಯಕ್ತವಾಗಿದೆ. ಈ ಸಂಭಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ…
ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು… ಮಂಡ್ಯ,ಮಾ28,Tv10 ಕನ್ನಡ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮೆನ್ ಸಾವನ್ನಪ್ಪಿದ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ…
ಮುಖ ಎಡಿಟ್ ಮಾಡಿ ಗೃಹಿಣಿಯ ಅಶ್ಲೀಲ ಫೋಟೋ ಕ್ರಿಯೇಟ್…ಕಿಡಿಗೇಡಿ ವಿರುದ್ದ ಸೆನ್ ಠಾಣೆಯಲ್ಲಿ FIR

ಮುಖ ಎಡಿಟ್ ಮಾಡಿ ಗೃಹಿಣಿಯ ಅಶ್ಲೀಲ ಫೋಟೋ ಕ್ರಿಯೇಟ್…ಕಿಡಿಗೇಡಿ ವಿರುದ್ದ ಸೆನ್…

ಮುಖ ಎಡಿಟ್ ಮಾಡಿ ಗೃಹಿಣಿಯ ಅಶ್ಲೀಲ ಫೋಟೋ ಕ್ರಿಯೇಟ್…ಕಿಡಿಗೇಡಿ ವಿರುದ್ದ ಸೆನ್ ಠಾಣೆಯಲ್ಲಿ FIR ಮೈಸೂರು,ಮಾ28,,Tv10 ಕನ್ನಡ ಗೃಹಿಣಿಯ ಫೋಟೋ ಎಡಿಟ್ ಮಾಡಿ ಬೇರೆ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ…

Leave a Reply

Your email address will not be published. Required fields are marked *