ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

  • Crime
  • October 3, 2023
  • No Comment
  • 674

ಮೈಸೂರು,ಅ3,Tv10 ಕನ್ನಡ

ಗೃಹಿಣಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಮೊಹಲ್ಲಾದ ವೀಣೇಶೇಷಣ್ಣ ರಸ್ತೆಯಲ್ಲಿ ನಡೆದಿದೆ.
ಸ್ಪೂರ್ತಿ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ.ಪತಿ ಶ್ರೀಕಂಠ ಹಾಗೂ ಆತನ ತಮ್ಮನ ಪತ್ನಿಯಿಂದ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಳಿಬಂದಿದೆ.
13 ವರ್ಷದ ಹಿಂದೆ ಮದುವೆಯಾಗಿದ್ದ ಶ್ರೀಕಂಠ ಹಾಗೂ ಸ್ಪೂರ್ತಿ. ಶ್ರೀಕಂಠ ಹಾಗೂ ಆತನ ತಮ್ಮನ ಹೆಂಡತಿಯಿಂದ ಕಿರುಕುಳ ನೀಡಿದ್ದಾರೆಂದು ಸ್ಪೂರ್ತಿ ಪೋಷಕರು ಆರೋಪ ಮಾಡಿದ್ದಾರೆ.
ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಿದ್ದಾರೆ.
ಕೆ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *