ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

  • Crime
  • October 3, 2023
  • No Comment
  • 808

ಮೈಸೂರು,ಅ3,Tv10 ಕನ್ನಡ

ಗೃಹಿಣಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಮೊಹಲ್ಲಾದ ವೀಣೇಶೇಷಣ್ಣ ರಸ್ತೆಯಲ್ಲಿ ನಡೆದಿದೆ.
ಸ್ಪೂರ್ತಿ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ.ಪತಿ ಶ್ರೀಕಂಠ ಹಾಗೂ ಆತನ ತಮ್ಮನ ಪತ್ನಿಯಿಂದ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಳಿಬಂದಿದೆ.
13 ವರ್ಷದ ಹಿಂದೆ ಮದುವೆಯಾಗಿದ್ದ ಶ್ರೀಕಂಠ ಹಾಗೂ ಸ್ಪೂರ್ತಿ. ಶ್ರೀಕಂಠ ಹಾಗೂ ಆತನ ತಮ್ಮನ ಹೆಂಡತಿಯಿಂದ ಕಿರುಕುಳ ನೀಡಿದ್ದಾರೆಂದು ಸ್ಪೂರ್ತಿ ಪೋಷಕರು ಆರೋಪ ಮಾಡಿದ್ದಾರೆ.
ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಿದ್ದಾರೆ.
ಕೆ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *