ದಸರಾ:ರಾಜಮನೆತನದ ಧಾರ್ಮಿಕ ಪೂಜೆ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…

ಮೈಸೂರು,ಅ7,Tv10 ಕನ್ನಡ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ
ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ
ನವರಾತ್ರಿಯ ಪ್ರಮುಖ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.
ಅಕ್ಟೋಬರ್ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ.
ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆ
ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.
ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧ.
ಅ.24ರಂದು ಜಂಬೂಸವಾರಿ ಹಿನ್ನೆಲೆ
ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ.ಪಾಸ್ ಇದ್ದವರು ಅರಮನೆ ಅಂಗಳದಲ್ಲಿ ಜಂಬೂಸವಾರಿ ವೀಕ್ಷಿಸಲು ಅವಕಾಶ.
ನ.8ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆ
ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶ ನಿರ್ಬಂಧವಿರುತ್ತದೆ ಎಂದು
ಅರಮನೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *