ವಿರೋಧದ ನಡುವೆ ಮಹಿಷ ದಸರಾಗೆ ಸಿದ್ದತೆ…ಆಹ್ವಾನ ಪತ್ರಿಕೆ ಬಿಡುಗಡೆ…

ಮೈಸೂರು,ಅ7,Tv10 ಕನ್ನಡ

ಭಾರಿ ವಿರೋಧದ ನಡುವೆಯೂ ಮಹಿಷ ದಸರಾದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ.
ಮಹಿಷಾಸುರನ ಭಾವಚಿತ್ರವಿರುವ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.
50ನೇ ವರ್ಷದ ದಸರಾ ಎಂಬ ಹೆಡ್ ಲೈನ್ ನಲ್ಲಿ ಮುದ್ರಿತವಾಗಿದರ.
ಅ 13ರಂದು ಮಹಿಷ ದಸರಾ ಆಚರಣೆ ಮಾಡಲಾಗುತ್ತದೆ.
ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಮುದ್ರಿಸಲಾಗಿದೆ.
13/10/2023ರ ಕಾರ್ಯಕ್ರಮದ ವಿವರವನ್ನೂ ಪ್ರಕಟಿಸಲಾಗಿದೆ.
ಬೆಳಗ್ಗೆ 8ಕ್ಕೆ ತಾವರೆಕಟ್ಟೆ ಬಳಿ ಎಲ್ಲರೂ ಸೇರುವುದು.
ಬೆ 8.30ಕ್ಕೆ ಅತಿಥಿ ಗಣ್ಯರೊಡನೆ ಆದಿ ದ್ರಾವಿಡ ದೊರೆ ಮಹಿಷಾಸುರ ಮೂರ್ತಿಗೆ ಪುಷ್ಪನಮನ ಅರ್ಪಿಸುವುದು.
ಬೆ 9.30ಕ್ಕೆ ತಾವರೆಕಟ್ಟೆಯಿಂದ ಪುರಭವನಕ್ಕೆ ಬೈಕ್ ರಾಲಿ.ಜಾನಪದ ಸಂಗೀತ ಮೇಳ, ಟ್ಯಾಬ್ಲೋಗಳ ಮೆರವಣಿಗೆ ಆಯೋಜಿಸಲಾಗಿದೆ.
11.00ಕ್ಕೆ ಪುರಭವನದ ಮಹಿಷಾಸುರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಹಿಷ ದಸರ ಉದ್ಘಾಟನೆ ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್ ಮಾಡಲಿದ್ದಾರೆ.
ಮುಖ್ಯ ಅತಿಥಿಗಳು‌ ಉರಿಲಿಂಗ ಪೆದ್ದಿ‌ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ
ಬೌದ್ದ ಬಿಕ್ಕು ಬೋಧಿದತ್ತ ಭಂತೇಜಿ ಸೇರಿ ಹಲವರು ಭಾಗಿಯಾಗಲಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *