ಒಂದೆಡೆ ಮಹಿಷ ದಸರಾಗೆ ಪರ ವಿರೋಧ…ಮತ್ತೊಂದೆಡೆ ಮಹಿಷ ಪ್ರತಿಮೆಗೆ ಬಣ್ಣ ಲೇಪನ ಕಾರ್ಯ…

ಮೈಸೂರು,ಅ9,Tv10 ಕನ್ನಡ

ಒಂದೆಡೆ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ವಿಚಾರದಲ್ಲಿ ಪರ ವಿರೋಧಗಳು ವ್ತಕ್ತವಾಗುತ್ತಿದೆ.ಮತ್ತೊಂದೆಡೆ ಜಿಲ್ಲಾಡಳಿತ ಸೈಲೆಂಟಾಗಿ ಮಹಿಷನ ಪ್ರತಿಮೆಗೆ ಬಣ್ಣ ಲೇಪನ ಕಾರ್ಯ ನಡೆಸುತ್ತಿದೆ.ಪ್ರಗತಿಪರರು ಮಹಿಷ ದಸರಾ ಆಚರಣೆ ಮಾಡುವುದಾಗಿ ಪಟ್ಟು ಹಿಡಿದು ಕಾರ್ಯಕ್ರಮ ಪಟ್ಟಿ ಸಿದ್ದಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರಚಾರ ಮಾಡುವ ಮೂಲಕ ಸಾರ್ವಜನಿಕರನ್ನ ಆಹ್ವಾನಿಸಿದ್ದಾರೆ.ಮತ್ತೊಂದೆಡೆ ಸಂಪ್ರದಾಯವಾದಿಗಳು ಮಹಿಷ ದಸರಾ ಆಚರಣೆಯನ್ನ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ.ಇಬ್ಬರ ಹಗ್ಗ ಜಗ್ಗಾಟ ಮಧ್ಯೆ ಮಹಿಷ ಪ್ರತಿಮೆಗೆ ಬಣ್ಣ ಲೇಪನ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಮಹಿಷನ ಪ್ರತಿಮೆಗೆ ಬಣ್ಣ ಬಳಿಯಲು ಜಿಲ್ಲಾಡಳಿತ ಪ್ರತಿಮೆಗೆ ಬಟ್ಟೆ ಸುತ್ತಿದೆ.
ಪ್ರತಿ ವರ್ಷ ದಸರಾ ಉದ್ಘಾಟನೆಗೂ ಮುನ್ನ ಪ್ರತಿಮೆಗೆ ಬಣ್ಣ ಬಳಿಯಲಾಗುತ್ತದೆ.
ಧೂಳಿನಿಂದ ರಕ್ಷಿಸಲು ಪ್ರತಿಮೆಗೆ ಆಡಳಿತ ಮಂಡಳಿ ಬಟ್ಟೆ ಸುತ್ತಿದೆ.
ಅ 13ರಂದು ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮದ ಜಗ್ಗಾಟ ನಡೆಯುತ್ತಿದೆ.ಎರಡೂ ಬಣಗಳು
ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ಕೋರಿದೆ.ಬಿಜೆಪಿ ಸರ್ಕಾರ ಆಡಳಿತದಲ್ಲಿ ಮಹಿಷ ದಸರಾಗೆ ಹಿನ್ನಡೆಯಾಗಿತ್ತು.ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಷ ದಸರಾ ಅದ್ದೂರಿಯಾಗಿ ಆಚರಿಸಲು ಪ್ರಗತಿಪರರು ಸಜ್ಜಾಗಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *