ಚಾಮುಂಡಿಬೆಟ್ಟ ಸೇರಿದಂತೆ ಟೌನ್ ಹಾಲ್ ಒಳಾವರಣ ಹೊರತು ಪಡಿಸಿ ನಗರದಲ್ಲಿ 30 ಗಂಟೆಗಳ ಕಾಲ 144 ಸೆಕ್ಷನ್ ಜಾರಿ…ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಆದೇಶ…

ಮೈಸೂರು,ಅ12,Tv10 ಕನ್ನಡ

ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಿನ್ನಲೆ ಮೈಸೂರು ನಗರದಲ್ಲಿ ಅಕ್ಟೋಬರ್ 12 ಮಧ್ಯ ರಾತ್ರಿಯಿಂದ ಅಕ್ಟೋಬರ್ 14 ಮುಂಜಾನೆ 6 ಗಂಟೆ ವರೆಗೆ ಚಾಮುಂಡಿ ಬೆಟ್ಟ ಸೇರಿದಂತೆ ಟೌನ್ ಹಾಲ್ ಒಳ ಆವರಣ ಹೊರತು ಪಡಿಸಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಆದೇಶಿಸಿದ್ದಾರೆ.ಮಹಿಷ ದಸರಾ ಆಚರಣಾ ಸಮಿತಿ ಹಾಗೂ ಕೆಲವು ಸಂಘಸಂಸ್ಥೆಗಳು ನೀಡಿರುವ ಕರೆ ಹಿನ್ನಲೆ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.ಈ ಹಿನ್ನಲೆ ಮೈಸೂರು ನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 12 ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್ 14 ಮಧ್ಯ ರಾತ್ರಿ ವರೆಗೆ ಚಾಮುಂಡಿ ಬೆಟ್ಟ ಸೇರಿದಂತೆ ಟೌನ್ ಹಾಲ್ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಘ್ನೆ ಜಾರಿಗೊಳಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *