ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು,ಅ13,Tv10 ಕನ್ನಡ

ಎರಡು ಬಸ್ ಹಾಗೂ ಒಂದು ಕಾರ್ ನಡುವೆ ನಡೆದ ಅಪಘಾತದಲ್ಲಿ 15 ಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ದಸರಾ ಲೈಟಿಂಗ್ ಹಾಕಲು ಅಳವಡಿಸಲಾಗಿದ್ದ ಕಮಾನಿಗೆ ಢಿಕ್ಕಿ ಹೊಡೆದಿದೆ.ಕಬ್ಬಿಣದ ಕಮಾನು ಬಸ್ ಮೇಲೆ ಉರುಳಿ ಬಿದ್ದಿದೆ.

ಇಂದು ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಘಟನೆ ನಡೆದಿದೆ.ಮೈಸೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಸೇಲಂ ನಿಂದ ಮೈಸೂರಿನತ್ತ ಬರುತ್ತಿದ್ದ ತಮಿಳುನಾಡಿನ ಬಸ್ ಗೆ ಢಿಕ್ಕಿ ಹೊಡೆದಿದೆ.ಈ ಮಧ್ಯೆ ಸಾಗುತ್ತಿದ್ದ ಇನೋವಾ ಕಾರ್ ಸಿಲುಕಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮೂರು ವಾಹನಗಳೂ ನಜ್ಜುಗುಜ್ಜಾಗಿದೆ.ಮೂರು ವಾಹನಗಳ ಪೈಕಿ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.ಅಪಘಾತದ ಪರಿಣಾಮ ಕೆಲ ಸಮಯ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.ಎನ್.ಆರ್.ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ.ಬಸ್ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *