ಮಿನಿ ವಿಧಾನ ಸೌಧದಲ್ಲಿ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ…ಅಧಿಕಾರಿ ಸಿಬ್ಬಂದಿಗಳಿಗೆ ಖಡಕ್ ಸೂಚನೆ…

ಮಿನಿ ವಿಧಾನ ಸೌಧದಲ್ಲಿ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ…ಅಧಿಕಾರಿ ಸಿಬ್ಬಂದಿಗಳಿಗೆ ಖಡಕ್ ಸೂಚನೆ…

ಮೈಸೂರು,ಅ14,Tv10 ಕನ್ನಡ

ಮೈಸೂರು ಮಿನಿ ವಿಧಾನಸೌಧ ತಹಸೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ವಿವಿದ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಸಮ್ಮುಖದಲ್ಲಿ ಅಹವಾಲು ಸ್ವೀಕರಿಸಿದರು.ಒಟ್ಟು 9 ಅರ್ಜಿಗಳನ್ನ ಸ್ವೀಕರಿಸಲಾಗಿದ್ದು ಸಂಭಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ರವಾನಿಸಿ ಪಾಲನಾ ವರದಿ ಸಲ್ಲಿಸುವಂತೆ ಸೂಚಿಸಿದರು.ಡಿವೈಎಸ್ಪಿಗಳಾದ ವಿ.ಕೃಷ್ಣಯ್ಯ ಹಾಗೂ ಮಾಲತೇಶ್ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.ಸಾರ್ವಜನಿಕರು ದೂರು ನೀಡಲು ಬಂದಾಗ ಸಮಾಧಾನದಿಂದ ಉತ್ತರಿಸಿ ಅವರ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಿಮ್ಮಗಳ ವಿರುದ್ದ ದೂರು ಬಾರದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.ಸಮಸ್ಯೆ ಬಗೆಹರಿಸಲು ಕಾನೂನಿನಲ್ಲಿ ಅವಕಾಶ ಇಲ್ಲದಿದ್ದಲ್ಲಿ ಹಿಂಬರಹವಾದರೂ ನೀಡಬೇಕು ಎಂಬ ಹಲವು ನಿಯಮಗಳನ್ನ ಪಾಲಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಇನ್ಸ್ಪೆಕ್ಟರ್ ಗಳಾದ ಜಯರತ್ನ,ರೂಪಶ್ರೀ,ಉಮೇಶ್,ರವಿಕುಮಾರ್ ಹಾಗೂ ಸಿಬ್ಬಂದಿಗಳಾದ ಪ್ರಕಾಶ್,ಕಾಂತರಾಜು,ಆಶಾ,ತ್ರಿವೇಣಿ,ನೇತ್ರಾವತಿ,ಮೋಹನ್ ಗೌಡ,ಮೋಹನ,ಲೋಕೇಶ್,ಶೇಖರ್,ಸುಂದರೇಶ್,ಪ್ರತೀಕ್ ಹಾಜರಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *