ಮಿನಿ ವಿಧಾನ ಸೌಧದಲ್ಲಿ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ…ಅಧಿಕಾರಿ ಸಿಬ್ಬಂದಿಗಳಿಗೆ ಖಡಕ್ ಸೂಚನೆ…

ಮಿನಿ ವಿಧಾನ ಸೌಧದಲ್ಲಿ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ…ಅಧಿಕಾರಿ ಸಿಬ್ಬಂದಿಗಳಿಗೆ ಖಡಕ್ ಸೂಚನೆ…

ಮೈಸೂರು,ಅ14,Tv10 ಕನ್ನಡ

ಮೈಸೂರು ಮಿನಿ ವಿಧಾನಸೌಧ ತಹಸೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ವಿವಿದ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಸಮ್ಮುಖದಲ್ಲಿ ಅಹವಾಲು ಸ್ವೀಕರಿಸಿದರು.ಒಟ್ಟು 9 ಅರ್ಜಿಗಳನ್ನ ಸ್ವೀಕರಿಸಲಾಗಿದ್ದು ಸಂಭಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ರವಾನಿಸಿ ಪಾಲನಾ ವರದಿ ಸಲ್ಲಿಸುವಂತೆ ಸೂಚಿಸಿದರು.ಡಿವೈಎಸ್ಪಿಗಳಾದ ವಿ.ಕೃಷ್ಣಯ್ಯ ಹಾಗೂ ಮಾಲತೇಶ್ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.ಸಾರ್ವಜನಿಕರು ದೂರು ನೀಡಲು ಬಂದಾಗ ಸಮಾಧಾನದಿಂದ ಉತ್ತರಿಸಿ ಅವರ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಿಮ್ಮಗಳ ವಿರುದ್ದ ದೂರು ಬಾರದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.ಸಮಸ್ಯೆ ಬಗೆಹರಿಸಲು ಕಾನೂನಿನಲ್ಲಿ ಅವಕಾಶ ಇಲ್ಲದಿದ್ದಲ್ಲಿ ಹಿಂಬರಹವಾದರೂ ನೀಡಬೇಕು ಎಂಬ ಹಲವು ನಿಯಮಗಳನ್ನ ಪಾಲಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಇನ್ಸ್ಪೆಕ್ಟರ್ ಗಳಾದ ಜಯರತ್ನ,ರೂಪಶ್ರೀ,ಉಮೇಶ್,ರವಿಕುಮಾರ್ ಹಾಗೂ ಸಿಬ್ಬಂದಿಗಳಾದ ಪ್ರಕಾಶ್,ಕಾಂತರಾಜು,ಆಶಾ,ತ್ರಿವೇಣಿ,ನೇತ್ರಾವತಿ,ಮೋಹನ್ ಗೌಡ,ಮೋಹನ,ಲೋಕೇಶ್,ಶೇಖರ್,ಸುಂದರೇಶ್,ಪ್ರತೀಕ್ ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *