ಐಟಿ ರೈಡ್ ಗಳು ಸಾಮಾನ್ಯ…ಬಿಜೆಪಿ ಇದನ್ನ ರಾಜಕೀಯಗೊಳಿಸುತ್ತಿದೆ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಐಟಿ ರೈಡ್ ಗಳು ಸಾಮಾನ್ಯ…ಬಿಜೆಪಿ ಇದನ್ನ ರಾಜಕೀಯಗೊಳಿಸುತ್ತಿದೆ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

  • Politics
  • October 16, 2023
  • No Comment
  • 211

ಮೈಸೂರು,ಅ16, ಕನ್ನಡ

ಗುತ್ತಿಗೆದಾರನ ಮನೆ ಐಟಿ ರೈಡ್ ವಿಚಾರದಲ್ಲಿ ಬಿಜೆಪಿ ಮಾಡಿದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣ ಕೇಳಿಲ್ಲ. ಬಿಜೆಪಿ ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಅವೆಲ್ಲಾವೂ ನಿರಾಧಾರ ಎಂದು ಸ್ಪಷ್ಟಪಡಿಸಿದರು.
ಗುತ್ತಿಗೆದಾರನನ್ನ ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರ ಅಂಥ ಹೇಳೊದಕ್ಕೆ ಆಗುತ್ತಾ.‌ ಈಗ ನಾನು ಹೇಳುತ್ತೇನೆ.
ಅವನು ಬಿಜೆಪಿ ಗುತ್ತಿಗೆದಾರ ಅಂಥ. ಅದನ್ನ ಯಾರಾದರೂ ಒಪ್ಪಿಕೊಳ್ಳುತ್ತಾರಾ.? ಎಂದು ಪ್ರಶ್ನಿಸಿದರು.
5 ರಾಜ್ಯ ಚುನಾವಣೆಗೂ ನಮಗೂ ಏನೂ ಸಂಬಂಧ.
ನಾವೇನಾದರೂ ನಮ್ಮ ಚುನಾವಣೆಗೆ ಹೋಗಿ ಯಾರಾನ್ನಾದರೂ ಕೇಳಿದ್ದೀವಾ.ಈಗ ಅವರಿಗೆ ಕೊಡಬೇಕು ಅನ್ನುವ ಪ್ರಶ್ನೆಯಲ್ಲಿ ಅರ್ಥವೇ ಇಲ್ಲ.
ಬಿಜೆಪಿಯವರು ಸುಖಾ ಸುಮ್ಮನೇ ಆರೋಪ ಮಾಡುತ್ತಾರೆ. ಇದು ಸರ್ಕಾರದ ದುಡ್ಡ ಅಂಥ ಐಟಿ ಏನಾದರೂ ಹೇಳಿದ್ಯಾ? ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಆರೋಪ ಮಾಡಿದ್ಯಾ.ಇದರ ಬಗ್ಗೆ ನಾವೇಕೆ ತನಿಖೆ ಮಾಡಬೇಕು ಎಂದರು.
ಐಟಿ ರೈಡ್ ಗಳು ಸಾಮಾನ್ಯವಾಗಿ ನಡೆಯುತ್ತದೆ.ಈ ರೈಡ್ ಕೂಡ ಅದರ ಭಾಗ ಅಷ್ಟೇ. ಇದನ್ನು ರಾಜಕೀಯಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಅಷ್ಟೇ ಎಂದಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *