ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…

ಮೈಸೂರು,ಅ20,Tv10 ಕನ್ನಡ

ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದು
ಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ
ದಸರಾ ಪ್ರಯುಕ್ತ ಪಾರಂಪರಿಕ
ಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.
ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.
ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.
ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ.
ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ.
ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೆ ಮಾಡಲು ಆಗಲ್ಲ.
ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ.
ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ.
ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ (ಜೂಮ್ ಮಿಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂದ ಚರ್ಚಿಸಿದ್ದೇನೆ.
ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *