ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…

ನಂಜನಗೂಡು,ಅ20,Tv10 ಕನ್ನಡ

ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ ನಂಜನಗೂಡಿನ ಹರತಲೆ ಗ್ರಾಮದಲ್ಲಿ ನಡೆದಿದೆ.ಪತಿ ಮುಂದೆಯೇ ನೀರಿಗೆ ಹಾರಿದ ಪತ್ನಿಯ ಶೋಧನಾ ಕಾರ್ಯ ಮುಂದುವರೆದಿದೆ.

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದ ಶಂಕರ್ ಮೃತ ದುರ್ದೈವಿ.ಪತ್ನಿ ಬೇಬಿಗಾಗಿ ಹುಡುಕಾಟ ಮುಂದುವರೆದಿದೆ.
ನಂಜನಗೂಡು ಪಟ್ಟಣದ ಅಪೋಲೋ ಆಸ್ಪತ್ರೆಯಲ್ಲಿ ರಿಸೆಪ್ಶನ್ ಆಗಿರುವ ಬೇಬಿಯನ್ನ
ಲಗೇಜ್ ಆಟೋ ನಡೆಸುತ್ತಿರುವ ಶಂಕರ್ ವಿವಾಹವಾಗಿದ್ದರು.ದಂಪತಿಗೆ 5 ವರ್ಷದ ಹೆಣ್ಣು ಮಗು ಇದೆ.
ನೆನ್ನೆ ಸುಮಾರು ಒಂಬತ್ತು ಗಂಟೆಯ ಸಮಯದಲ್ಲಿ ಹುಸ್ಕೂರು ಗ್ರಾಮದಿಂದ ನಂಜನಗೂಡಿಗೆ ಬರುತ್ತಿರುವ ಸಂದರ್ಭದಲ್ಲಿ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಆಟೋದಿಂದ ಇಳಿದ ಬೇಬಿ ಹರತಲೆ ಗ್ರಾಮದ ಕಬಿನಿ ಬಲದಂಡೆಗೆ ಹಾರಿದ್ದಾರೆ.ಪತ್ನಿಯನ್ನ ರಕ್ಷಿಸಲು ಶಂಕರ್ ಸಹ ನಾಲೆಗೆ ಹಾರಿದ್ದಾರೆ. ಪತಿ ಶಂಕರ್ ಮೃತಪಟ್ಟಿದ್ದು ಮೃತದೇಹ ಪತ್ತೆಯಾಗಿದೆ.ಪತ್ನಿ ಬೇಬಿಗಾಗಿ ನುರಿತ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ.
ನಂಜನಗೂಡು ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ನಂಜನಗೂಡು ಪಟ್ಟಣದ ವೃತ್ತ ನಿರೀಕ್ಷಕ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲ ನಡೆಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *