ಬಸವೇಶ್ವರ ವೃತ್ತದಲ್ಲಿ ತಲೆ ಎತ್ತಲಿರುವ ಮಧ್ಯದ ಅಂಗಡಿ…ಸ್ಥಳೀಯರ ಭಾರಿ ವಿರೋಧ…

ನಂಜನಗೂಡು,ಅ20,Tv10 ಕನ್ನಡ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತ ಮತ್ತು ಕಸುವಿನಹಳ್ಳಿ ಗ್ರಾಮದಲ್ಲಿ ತಲೆ ಎತ್ತುತ್ತಿರುವ ಮಧ್ಯದ ಅಂಗಡಿಗೆ ಭಾರಿ ವಿರೋಧ ವ್ಯಕ್ತವಾಗಿದೆ.
ವೀರಶೈವ ಲಿಂಗಾಯತ ಸಂಘಟನೆ ಮಹಿಳೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸುತ್ತೂರು ದೇಶೀಕೇಂದ್ರ ಸ್ವಾಮೀಜಿ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ನಂಜನಗೂಡಿನ ಶಾಸಕ ದರ್ಶನ್ ದ್ರುವ ನಾರಾಯಣ್ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ದೇವಿರಮ್ಮನಹಳ್ಳಿ ಸಮೀಪದ ವಿಶ್ವಗುರು ಶ್ರೀ ಬಸವೇಶ್ವರ ವೃತ್ತದ ಬಳಿ ಹಾಗೂ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನೂತನ ಮದ್ಯದ ಅಂಗಡಿ ಸ್ಥಾಪನೆಗೆ ಸಿದ್ದತೆ ನಡೆದಿದೆ.ಇದನ್ನ ವಿರೋಧಿಸಿ ನಂಜನಗೂಡಿನ ವೀರಶೈವ ಸಂಘಟಕರು ಸೇರಿದಂತೆ ಪ್ರಗತಿಪರರು ಸಾಕಷ್ಟು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಬಸವೇಶ್ವರ ವೃತ್ತದಲ್ಲಿ 101 ಲಿಂಗ ಸ್ಥಾಪನೆಯ ಪ್ರಸಿದ್ಧ ಮಠ ಜೆಎಸ್ಎಸ್ ಕಾಲೇಜು ಇದೆ. ಅತಿ ಹೆಚ್ಚು ಮಹಿಳೆಯರ ಜನಸಂದಣಿಯ ಪ್ರದೇಶವಾಗಿದೆ. ಕಸುವಿನಹಳ್ಳಿ ಗ್ರಾಮದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿ ನೂತನ ಮದ್ಯದ ಅಂಗಡಿ ಸ್ಥಾಪನೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಮಧ್ಯದ ಅಂಗಡಿಗೆ ಪರವಾಗಿ ನೀಡಿದ್ದಾರೆ.
ಸಾರ್ವಜನಿಕರ ವಿರೋಧ ಇದ್ದರೂ ಮಧ್ಯದ ಅಂಗಡಿ ಓಪನ್ ಗೆ ಸಜ್ಜಾಗುತ್ತಿದೆ. ಯಾವುದೇ ಕಾರಣಕ್ಕೂ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತ ಮತ್ತು ಕಸುವಿನಲ್ಲಿ ಗ್ರಾಮದಲ್ಲಿ ಮಧ್ಯದ ಅಂಗಡಿ ಸ್ಥಾಪನೆ ಮಾಡಬಾರದು ಎಂದು ಸಾಕಷ್ಟು ಮಹಿಳೆಯರು ಮತ್ತು ಸಂಘಟಕರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *