ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ಮೈಸೂರು,ಅ23,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಯಶಸ್ವಿಗಾಗಿ ಹಾಗೂ ಮುನ್ನೆಚ್ಚರಿಕೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಲಕ್ಷಾಂತರ ಮಂದಿ ಸೇರುವ ಹಿನ್ನಲೆ ಜಂಬೂಸವಾರಿಗೆ ಖಾಕಿ ಸರ್ಪಗಾವಲು ಏರ್ಪಡಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
6 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಈ ಬಾರಿ ಜಂಬೂಸವಾರಿಗಾಗಿ ನಿಯೋಜಿಸಲಾಗಿದೆ. ಒಬ್ಬರು ಡಿ ಐ ಜಿ, ಎಂಟು ಮಂದಿ ಎಸ್ ಪಿ ಗಳು, 10 ಅಡಿಷನಲ್ ಎಸ್ಪಿ ಗಳು, ಡಿವೈಎಸ್ಪಿ, ಇನ್ಸ್‌ಪೆಕ್ಟರ್ ಸೇರಿ ಹೊರಗಿನಿಂದ 4,500 ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.
ಈ ಬಾರಿ ಶಕ್ತಿ ಯೋಜನೆಯಿಂದಾಗಿ ‌‌ಬಸ್ ಗಳಲ್ಲಿ ಉಚಿತ ಪ್ರಯಾಣ ಇರುವುದರಿಂದ ಅತಿ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ.ಹೀಗಾಗಿ ಹೆಚ್ಚು ಭದ್ರತೆ ಒದಗಿಸಲಾಗಿದೆ.
ನಗರದಾದ್ಯಂತ ಸಣ್ಣ,ಸಣ್ಣ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ನಗರದಲ್ಲಿರುವ ಎಲ್ಲಾ ಮಾಲ್ ಗಳು, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧಡೆ ಭದ್ರತೆ ಹೆಚ್ಚಿಸಲಾಗಿದೆ.
ನಗರದ ಹೋಟೆಲುಗಳಲ್ಲಿ ತಂಗಿರುವ ಪ್ರವಾಸಿಗರ ಬಗ್ಗೆ ಹೆಚ್ಚು ನಿಗಾವಹಿಸಲಾಗಿದೆ. ಸಿ ಸಿ ಕ್ಯಾಮೆರಾಗಳ ಕಣ್ಗಾವಲು ಹಾಕಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *