ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ಮೈಸೂರು,ಅ23,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಯಶಸ್ವಿಗಾಗಿ ಹಾಗೂ ಮುನ್ನೆಚ್ಚರಿಕೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಲಕ್ಷಾಂತರ ಮಂದಿ ಸೇರುವ ಹಿನ್ನಲೆ ಜಂಬೂಸವಾರಿಗೆ ಖಾಕಿ ಸರ್ಪಗಾವಲು ಏರ್ಪಡಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
6 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಈ ಬಾರಿ ಜಂಬೂಸವಾರಿಗಾಗಿ ನಿಯೋಜಿಸಲಾಗಿದೆ. ಒಬ್ಬರು ಡಿ ಐ ಜಿ, ಎಂಟು ಮಂದಿ ಎಸ್ ಪಿ ಗಳು, 10 ಅಡಿಷನಲ್ ಎಸ್ಪಿ ಗಳು, ಡಿವೈಎಸ್ಪಿ, ಇನ್ಸ್‌ಪೆಕ್ಟರ್ ಸೇರಿ ಹೊರಗಿನಿಂದ 4,500 ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.
ಈ ಬಾರಿ ಶಕ್ತಿ ಯೋಜನೆಯಿಂದಾಗಿ ‌‌ಬಸ್ ಗಳಲ್ಲಿ ಉಚಿತ ಪ್ರಯಾಣ ಇರುವುದರಿಂದ ಅತಿ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ.ಹೀಗಾಗಿ ಹೆಚ್ಚು ಭದ್ರತೆ ಒದಗಿಸಲಾಗಿದೆ.
ನಗರದಾದ್ಯಂತ ಸಣ್ಣ,ಸಣ್ಣ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ನಗರದಲ್ಲಿರುವ ಎಲ್ಲಾ ಮಾಲ್ ಗಳು, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧಡೆ ಭದ್ರತೆ ಹೆಚ್ಚಿಸಲಾಗಿದೆ.
ನಗರದ ಹೋಟೆಲುಗಳಲ್ಲಿ ತಂಗಿರುವ ಪ್ರವಾಸಿಗರ ಬಗ್ಗೆ ಹೆಚ್ಚು ನಿಗಾವಹಿಸಲಾಗಿದೆ. ಸಿ ಸಿ ಕ್ಯಾಮೆರಾಗಳ ಕಣ್ಗಾವಲು ಹಾಕಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *