ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಮೈಸೂರು,ಅ26,Tv10 ಕನ್ನಡ

ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ.ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ.ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ.ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ ನೀಲಗಿರಿಮರದ ಪಟ್ಟಿಯಿಂದ ತಲೆಗೆ ಹೊಡೆದಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದ ಆಸಿಫ್ ನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.ಹೊಡೆದಾಟದಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಗೂ ಸಹ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿಗಖಾದ ಮುತ್ತುರಾಜ್ ಹಾಗೂ ಜಾಹ್ನವಿ,ಎಸಿಪಿ ಶಾಂತಮಲ್ಲಪ್ಪ,ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜು ರವರು ಭೇಟಿ ನೀಡಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *