ನಂಜನಗೂಡಿನ ವಿದ್ಯಾರ್ಥಿನಿ ಕೆ ವಿ ಧ್ಯಾನ ದೆಹಲಿಗೆ


ದಿನಾಂಕ 27. 10 .2023 ರಿಂದ ಒಂದು 01.11 2023ರ ವರೆಗೆ ದೆಹಲಿಯಲ್ಲಿ ನಡೆಯುವ ಮೇರಿ ಮಟ್ಟಿದಾ ಮೇರಾ ದೇಶ ಅಮೃತ ಕಳಸ ಯಾತ್ರೆಗೆ ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ವಿ ಧ್ಯಾನ ಆಯ್ಕೆಯಾಗಿದ್ದಾರೆ. ನಂಜನಗೂಡು ನಗರಸಭೆಯ ಮ್ಯಾನೇಜರ್ ಹೇಮಂತ್ ಕುಮಾರ್ ಮತ್ತು ಕಮ್ಯುನಿಟಿ ಆರ್ಗನೈಸರ್ ನಳಿನಿ ರವರು ಅಮೃತ ಕಳಸದ ಮಡಕೆ ನೀಡುವ ಮೂಲಕ ವಿದ್ಯಾರ್ಥಿನಿ ಕೆ.ವಿ. ಧ್ಯಾನ ರವರನ್ನು ಬೀಳ್ಕೊಟ್ಟರು. ಚಿತ್ರದಲ್ಲಿ ವಿದ್ಯಾರ್ಥಿನಿಯ ತಂದೆ ವಾಸುದೇವ ತಾಯಿ ಭಾಗ್ಯ ಇರುವರು. ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್. ದಿನೇಶ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀರಾಮ್ ಪ್ರಸಾದ್ ಕಾಲೇಜಿನ ಎಲ್ಲಾ ಉಪನ್ಯಾಸಕರು ಅಭಿನಂದಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳ್ಸಿದ್ದಾರೆ.

Spread the love

Related post

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಮೈಸೂರು,ಮಾ13,Tv10 ಕನ್ನಡ ಟ್ರೇಡಿಂಗ್ ನಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 17 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ಕುಂಬಾರಕೊಪ್ಪಲಿನ ನಿವಾಸಿ ವಿನಯ್ ಕುಮಾರ್ ಎಂಬುವರೇ ಹಣ ಕಳೆದುಕೊಂಡವರು.ಇನ್ಸ್ ಸ್ಟಾಗ್ರಾಂ…
ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR…

ಮೈಸೂರು,ಮಾ13,Tv10 ಕನ್ನಡ ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು…
ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ ಹಾವಳಿಗೆ ಹಾಕಲಿದ್ದಾರೆ ಬ್ರೇಕ್…ಎಚ್ಚೆತ್ತುಕೊಳ್ಳದಿದ್ರೆ ಗಡೀಪಾರ್…

ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ…

ನಂಜನಗೂಡು,ಮಾ12,Tv10 ಕನ್ನಡ ಕೊನೆಗೂ ನಂಜನಗೂಡು ತಾಲೂಕಿನ ಅಬಕಾರಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಅಕ್ರಮ ಮಧ್ಯೆ ಮಾರಾಟ ಜಾಲಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.ಅನುಮಾನಾಸ್ಪದ ಸ್ಥಳಗಳಿಗೆ ಮಧ್ಯರಾತ್ರಿ ವೇಳೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ…

Leave a Reply

Your email address will not be published. Required fields are marked *