ಜಮೀನು ವಿಚಾರದಲ್ಲಿ ಸಂಭಂಧಿಕರ ನಡುವೆ ಮಾರಾಮಾರಿ…ಹಲವರಿಗೆ ಗಾಯ…

ಮೈಸೂರು,ಅ27,Tv10 ಕನ್ನಡ

ಜಮೀನು ಹಾಗೂ ನಿವೇಶನ ವಿಚಾರದಲ್ಲಿ ಸಂಬಂಧಿಗಳ ನಡುವೆ ಮಾರಾಮಾರಿ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ಘಟನೆ ನಡೆದಿದೆ.ಘಟನೆಯಲ್ಲಿ
ಹಲವರು ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಹಾಗೂ ಪುತ್ರ ಅಭಿಲಾಷ್ ವಿರುದ್ದ
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹೋದರ ಹಾಗೂ ಸಹೋದರರ ಮಕ್ಕಳ ಮೇಲೆ ಹಲ್ಲೆ ನಡೆದಿದೆ.
ಎಲ್ಲರಿಗೂ ಸಮವಾಗಿ ಪಾಲು ನೀಡಿದ ನಂತರವೂ
ತಮಗೆ ಮತ್ತಷ್ಟು ನಿವೇಶನ ಜಮೀನು ಬರಬೇಕು ಅಂತಾ ಗಲಾಟೆ ನಡೆದಿದೆ.
ಗಲಾಟೆಯಲ್ಲಿ ಅಂಬರೀಶ್ ಎಲ್ಲಮ್ಮ ನವೀನ್ ಕುಮಾರ್ ಸುಷ್ಮಾ ಜಗನ್ನಾಥ್ ಜಯಲಕ್ಷ್ಮಿ ಎಂಬುವರು ಗಾಯಗೊಂಡಿದ್ದಾರೆ.ಹಲ್ಲೆ ನಡೆಸಿದ ಆರೋಪಿಗಳು
ತಲೆ ಮರೆಸಿಕೊಂಡಿದ್ದಾರೆ…

Spread the love

Related post

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಮೈಸೂರು,ಮಾ13,Tv10 ಕನ್ನಡ ಟ್ರೇಡಿಂಗ್ ನಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 17 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ಕುಂಬಾರಕೊಪ್ಪಲಿನ ನಿವಾಸಿ ವಿನಯ್ ಕುಮಾರ್ ಎಂಬುವರೇ ಹಣ ಕಳೆದುಕೊಂಡವರು.ಇನ್ಸ್ ಸ್ಟಾಗ್ರಾಂ…
ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR…

ಮೈಸೂರು,ಮಾ13,Tv10 ಕನ್ನಡ ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು…
ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ ಹಾವಳಿಗೆ ಹಾಕಲಿದ್ದಾರೆ ಬ್ರೇಕ್…ಎಚ್ಚೆತ್ತುಕೊಳ್ಳದಿದ್ರೆ ಗಡೀಪಾರ್…

ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ…

ನಂಜನಗೂಡು,ಮಾ12,Tv10 ಕನ್ನಡ ಕೊನೆಗೂ ನಂಜನಗೂಡು ತಾಲೂಕಿನ ಅಬಕಾರಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಅಕ್ರಮ ಮಧ್ಯೆ ಮಾರಾಟ ಜಾಲಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.ಅನುಮಾನಾಸ್ಪದ ಸ್ಥಳಗಳಿಗೆ ಮಧ್ಯರಾತ್ರಿ ವೇಳೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ…

Leave a Reply

Your email address will not be published. Required fields are marked *