ನಿನ್ನೆ ರಾತ್ರಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾದ ಘಟನೆ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ಕೈಗೆ ಬಂದ ಬಾಳೆ ಬೆಳೆ ನೆಲಕಚ್ಚಿದೆ. ಬಿ.ಆರ್ ಕಾವಲು ಗ್ರಾಮದ ಚಿನ್ನಸ್ವಾಮಿ ಯವರಿಗೆ ಸೇರಿದ 2 ಎಕರೆ ಹಾಗೂ ಪ್ರಕಾಶ್ ರವರ 1 ಎಕರೆ ಬಾಳೆಬೆಳೆ ಸಂಪೂರ್ಣ ನಾಶವಾಗಿದೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…