ನಿನ್ನೆ ರಾತ್ರಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾದ ಘಟನೆ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ಕೈಗೆ ಬಂದ ಬಾಳೆ ಬೆಳೆ ನೆಲಕಚ್ಚಿದೆ. ಬಿ.ಆರ್ ಕಾವಲು ಗ್ರಾಮದ ಚಿನ್ನಸ್ವಾಮಿ ಯವರಿಗೆ ಸೇರಿದ 2 ಎಕರೆ ಹಾಗೂ ಪ್ರಕಾಶ್ ರವರ 1 ಎಕರೆ ಬಾಳೆಬೆಳೆ ಸಂಪೂರ್ಣ ನಾಶವಾಗಿದೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…