ನಿನ್ನೆ ರಾತ್ರಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾದ ಘಟನೆ ಹುಣಸೂರು ತಾಲ್ಲೂಕಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ಕೈಗೆ ಬಂದ ಬಾಳೆ ಬೆಳೆ ನೆಲಕಚ್ಚಿದೆ. ಬಿ.ಆರ್ ಕಾವಲು ಗ್ರಾಮದ ಚಿನ್ನಸ್ವಾಮಿ ಯವರಿಗೆ ಸೇರಿದ 2 ಎಕರೆ ಹಾಗೂ ಪ್ರಕಾಶ್ ರವರ 1 ಎಕರೆ ಬಾಳೆಬೆಳೆ ಸಂಪೂರ್ಣ ನಾಶವಾಗಿದೆ…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…