ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಮೈಸೂರು,ನ1,Tv10 ಕನ್ನಡ

ಹುಲಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದನಗಾಹಿ ವೀರಭದ್ರ ಬೋವಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವೀರಭದ್ರಭೋವಿಯ ಆರೋಗ್ಯವನ್ನ ಶಾಸಕ ದರ್ಶನ್ ಧ್ರುವನಾರಾಯಣ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ವೀರಭದ್ರ ಭೋವಿಯ ಕತ್ತಿನ ಭಾಗ ಮತ್ತು ದೇಹದ ಭಾಗದಲ್ಲಿ ಗಾಯವಾಗಿದೆ. ಒಂದು ವಾರದಲ್ಲಿ ಗುಣಮುಖರಾಗುತ್ತಾರೆ ಎಂದು ಕೆಆರ್ ಆಸ್ಪತ್ರೆ ವೈದ್ಯಾಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.ಎರಡು ಜಾನುವಾರುಗಳನ್ನು ವ್ಯಾಘ್ರ ಬಲಿ ಪಡೆದಿದೆ. ಪರಿಹಾರ ಕಲ್ಪಿಸಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಿ ಎಂದು ವೀರಭದ್ರ ಭೋವಿ ಶಾಸಕ ದರ್ಶನ ಧ್ರುವನಾರಾಯಣ್ ಬಳಿ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಮತ್ತು ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸಿ ಕೊಡುವುದಾಗಿ ಅಭಯ ನೀಡಿದ್ದಾರೆ.
ಘಟನೆಯಿಂದ ಹೆಡಿಯಾಲ ಅರಣ್ಯ ವಲಯದ
ನಾಗಣಪುರ, ಮಹದೇವ ನಗರ ಅಂಜನಾಪುರ ಹಾದನೂರು ಒಡೆಯನಪುರ ಬಂಕಹಳ್ಳಿ ಗ್ರಾಮಗಳ ಸುತ್ತಮುತ್ತಲ ಸಾರ್ವಜನಿಕರು ಮತ್ತು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಸಕರಿಗೆ ಮಾಜಿ ಶಾಸಕ ಕಳಲೆ ಶಿವಮೂರ್ತಿ ಸೇರಿದಂತೆ ಇತರ ಮುಖಂಡರು ಸಾಥ್ ನೀಡಿದ್ದರು..

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *