ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಮೈಸೂರು,ನ1,Tv10 ಕನ್ನಡ

ಹುಲಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದನಗಾಹಿ ವೀರಭದ್ರ ಬೋವಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವೀರಭದ್ರಭೋವಿಯ ಆರೋಗ್ಯವನ್ನ ಶಾಸಕ ದರ್ಶನ್ ಧ್ರುವನಾರಾಯಣ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ವೀರಭದ್ರ ಭೋವಿಯ ಕತ್ತಿನ ಭಾಗ ಮತ್ತು ದೇಹದ ಭಾಗದಲ್ಲಿ ಗಾಯವಾಗಿದೆ. ಒಂದು ವಾರದಲ್ಲಿ ಗುಣಮುಖರಾಗುತ್ತಾರೆ ಎಂದು ಕೆಆರ್ ಆಸ್ಪತ್ರೆ ವೈದ್ಯಾಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.ಎರಡು ಜಾನುವಾರುಗಳನ್ನು ವ್ಯಾಘ್ರ ಬಲಿ ಪಡೆದಿದೆ. ಪರಿಹಾರ ಕಲ್ಪಿಸಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಿ ಎಂದು ವೀರಭದ್ರ ಭೋವಿ ಶಾಸಕ ದರ್ಶನ ಧ್ರುವನಾರಾಯಣ್ ಬಳಿ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಮತ್ತು ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸಿ ಕೊಡುವುದಾಗಿ ಅಭಯ ನೀಡಿದ್ದಾರೆ.
ಘಟನೆಯಿಂದ ಹೆಡಿಯಾಲ ಅರಣ್ಯ ವಲಯದ
ನಾಗಣಪುರ, ಮಹದೇವ ನಗರ ಅಂಜನಾಪುರ ಹಾದನೂರು ಒಡೆಯನಪುರ ಬಂಕಹಳ್ಳಿ ಗ್ರಾಮಗಳ ಸುತ್ತಮುತ್ತಲ ಸಾರ್ವಜನಿಕರು ಮತ್ತು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಸಕರಿಗೆ ಮಾಜಿ ಶಾಸಕ ಕಳಲೆ ಶಿವಮೂರ್ತಿ ಸೇರಿದಂತೆ ಇತರ ಮುಖಂಡರು ಸಾಥ್ ನೀಡಿದ್ದರು..

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *