ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಮೈಸೂರು,ನ1,Tv10 ಕನ್ನಡ

ಹುಲಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದನಗಾಹಿ ವೀರಭದ್ರ ಬೋವಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವೀರಭದ್ರಭೋವಿಯ ಆರೋಗ್ಯವನ್ನ ಶಾಸಕ ದರ್ಶನ್ ಧ್ರುವನಾರಾಯಣ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ವೀರಭದ್ರ ಭೋವಿಯ ಕತ್ತಿನ ಭಾಗ ಮತ್ತು ದೇಹದ ಭಾಗದಲ್ಲಿ ಗಾಯವಾಗಿದೆ. ಒಂದು ವಾರದಲ್ಲಿ ಗುಣಮುಖರಾಗುತ್ತಾರೆ ಎಂದು ಕೆಆರ್ ಆಸ್ಪತ್ರೆ ವೈದ್ಯಾಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.ಎರಡು ಜಾನುವಾರುಗಳನ್ನು ವ್ಯಾಘ್ರ ಬಲಿ ಪಡೆದಿದೆ. ಪರಿಹಾರ ಕಲ್ಪಿಸಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಿ ಎಂದು ವೀರಭದ್ರ ಭೋವಿ ಶಾಸಕ ದರ್ಶನ ಧ್ರುವನಾರಾಯಣ್ ಬಳಿ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಮತ್ತು ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸಿ ಕೊಡುವುದಾಗಿ ಅಭಯ ನೀಡಿದ್ದಾರೆ.
ಘಟನೆಯಿಂದ ಹೆಡಿಯಾಲ ಅರಣ್ಯ ವಲಯದ
ನಾಗಣಪುರ, ಮಹದೇವ ನಗರ ಅಂಜನಾಪುರ ಹಾದನೂರು ಒಡೆಯನಪುರ ಬಂಕಹಳ್ಳಿ ಗ್ರಾಮಗಳ ಸುತ್ತಮುತ್ತಲ ಸಾರ್ವಜನಿಕರು ಮತ್ತು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಸಕರಿಗೆ ಮಾಜಿ ಶಾಸಕ ಕಳಲೆ ಶಿವಮೂರ್ತಿ ಸೇರಿದಂತೆ ಇತರ ಮುಖಂಡರು ಸಾಥ್ ನೀಡಿದ್ದರು..

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *