ನನ್ನ ದೇಶ ನನ್ನ ಮಣ್ಣು…ದೆಹಲಿಯಲ್ಲಿ ಮೈಸೂರಿನ ವಿದ್ಯಾರ್ಥಿಗಳ ಹವಾ…
- TV10 Kannada Exclusive
- November 5, 2023
- No Comment
- 582
ಮೈಸೂರು,ನ5,Tv10 ಕನ್ನಡ
ದೆಹಲಿಯಲ್ಲಿ ನಡೆದ ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದಲ್ಲಿ ಮೈಸೂರಿನ ವಿಧ್ಯಾರ್ಥಿಗಳು ಉತ್ಸಾಹದಿಂದ ಭಾಗಿಯಾಗಿದ್ದರು. ಅಕ್ಟೋಬರ್ 30 ಮತ್ತು 31 ರಂದು ನಡೆದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಮೈಸೂರಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವುದು,ಹೊಸ ವಿಚಾರಗಳನ್ನ ವಿನಿಮಯ ಮಾಡಿಕೊಳ್ಳುವುದು,ಹೊಸ ಪರಿಸರ ಕಂಡುಕೊಳ್ಳುವುದು, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು,ಕ್ರಿಯಾಶೀಲತೆಯನ್ನ ಬೆಳೆಸಿಕೊಳ್ಳುವುದು ಸೇರಿದಂತೆ ಹಲವು ಕೌಶಲ್ಯತೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಭಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗಿದ ವಿಧ್ಯಾರ್ಥಿಗಳನ್ನ ಇಂದು ಲಯನ್ ಸಿ. ಆರ್. ದಿನೇಶ್ ಪ್ರಾಂಶುಪಾಲರು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ನಂಜನಗೂಡು ಇವರು
ಅಭಿನಂದಿಸಿದ್ದಾರೆ…