ಶ್ರೀರಂಗಪಟ್ಟಣ, ನ.07:- ತಾಲೂಕಿನ ಕೆ.ಆರ್.ಸಾಗರ ಗ್ರಾಮದ ಜನತಾ ಕಾಲೋನಿ ನಿವಾಸಿ ಚೆಲುವರಾಜು(೫೬) ತಾವು ಕೆಲಸ ಮಾಡುತ್ತಿದ್ದ ಹೊಸ ಹೊಳಲು ಗ್ರಾಮದ ಹಾಸ್ಟೆಲ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಶ್ರೀರಂಗಪಟ್ಟಣ, ನ.07:- ತಾಲೂಕಿನ ಕೆ.ಆರ್.ಸಾಗರ ಗ್ರಾಮದ ಜನತಾ ಕಾಲೋನಿ ನಿವಾಸಿ ಚೆಲುವರಾಜು(೫೬) ತಾವು ಕೆಲಸ ಮಾಡುತ್ತಿದ್ದ ಹೊಸ ಹೊಳಲು ಗ್ರಾಮದ ಹಾಸ್ಟೆಲ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮಂಗಳವಾರ ಬೆಳಗ್ಗೆ ಚೆಲುವರಾಜು ಎಂದಿನಂತೆ ತಾನು ಮಲಗಿದ್ದ ರೂಂ ನಿಂದ ಹೊರಗೆ ಬಾರದೆ ಇದ್ದ ಸಂದರ್ಭದಲ್ಲಿ ಸಹದ್ಯೋಗಿ ಹೋಗಿ ನೋಡಿದಾಗ ಮೃತರಾಗಿರುವುದು ಕಂಡು ಬಂದಿದೆ.

ಚೆಲುವರಾಜು ಪ್ರಸ್ತುತ ಕೆ.ಆರ್.ಪೇಟೆ ತಾಲ್ಲೋಕು ಹೊಸಹೊಳಲು ಗ್ರಾಮದಲ್ಲಿರುವ ಮೆಟ್ರಿಕ್ ನಂತರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ವಾರ್ಡನ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿ ಸಾಕಮ್ಮ , ಮೂವರು ಮಕ್ಕಳು ಸೇರದಿಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಲಾಖೆ ಅಧಿಕಾರಿಗಳು ಸೇರಿದಂತ ಅನೇಕ ಗಣ್ಯರು, ಮುಖಂಡರು, ಗ್ರಾಮಸ್ಥರು ಮೃತರ ಅಂತಿಮ ದರ್ಶನ ಪಡೆದರು.

ಮೃತರ ಅಂತ್ಯಕ್ರಿಯೆ ಮಂಗಳವಾರ ಮದ್ಯಾಹ್ನ ಕೆ.ಆರ್.ಸಾಗರದ ಕಾವೇರಿ ನದಿ ತೀರದ ರುದ್ರಭೂಮಿಯಲ್ಲಿ ನಡೆಯಿತು.

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *