ಮುಡಾ ಕಾರ್ಯದರ್ಶಿ ಸಹಿ ನಕಲು ಆರೋಪ…ಜಿಲ್ಲಾಧಿಕಾರಿಗೆ ದೂರು…

ಮೈಸೂರು,ನ5,Tv10 ಕನ್ನಡ

ವರ್ಗಾವಣೆಗೊಂಡ ಮುಡಾ ಕಾರ್ಯದರ್ಶಿ ಎಸ್.ಕುಸುಮಕುಮಾರಿ ರವರ ಸಹಿ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಫೋರ್ಜರಿ ಮಾಡಿರುವ ಶಂಕಿತ ಇಬ್ಬರು ಮುಡಾ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಸುಮ ಕುಮಾರಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕುಸುಮಕುಮಾರಿ ರವರನ್ನ ಸರ್ಕಾರ ವರ್ಗಾವಣೆ ಮಾಡಿದ್ದು ಇದೇ ಸ್ಥಳಕ್ಕೆ ಶೇಖರ್ ಜಿ.ಡಿ.ರವರನ್ನ ನಿಯುಕ್ತಿಗೊಳಿಸಲಾಗಿದೆ.ವರ್ಗಾವಣೆಯನ್ನ ಪ್ರಶ್ನಿಸಿ ಕುಸುಮಕುಮಾರಿ ರವರು ನ್ಯಾಯಾಲಯದ ಮೊರೆ ಹೋಗಿ ಆದೇಶಕ್ಕಾಗಿ ಕಾಯುತ್ತಿದ್ದಾರೆ.ಇಂತಹ ಸಂಧರ್ಭದಲ್ಲಿ ಪ್ರಾಧಿಕಾರದ ನೌಕರರಾದ ನಂದೀಶ್ ಹಾಗೂ ಗುರುದತ್ (out source) ರವರು ಡಿ.ಗ್ರೂಪ್ ನೌಕರ ರವಿ ಎಂಬಾತನ ಜೊತೆ ವಲಯ ಕಚೇರಿ 1 ರ ಮಹದೇವನಾಯಕ ಎಂಬವರ ಹೆಸರಿನ ಸರ್ವೆ ನಂ.96/96-A ದಾಖಲೆಗಳನ್ನ ಸಹಿ ಮಾಡುವಂತೆ ಕಳುಹಿಸಿದ್ದಾರೆ.ದಾಖಲೆಗಳಿಗೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶೇಖರ್ ರವರ ಸಹಿ ಹಾಕಿಸಿಕೊಳ್ಳುವಂತೆ ತಿಳಿಸಿ ಕುಸುಮಕುಮಾರಿ ರವರು ತಿರಸ್ಕರಿಸಿ ವಾಪಸ್ ಕಳುಹಿಸಿರುತ್ತಾರೆ.ಹೀಗಿದ್ದೂ ದಾಖಲೆಗಳ ಮೇಲೆ ನನ್ನ ಸಹಿ ಮಾಡಲಾಗಿದೆ ಎಂದು ಆರೋಪಿಸಿರುವ ಕುಸುಮಕುಮಾರಿ ರವರು ನಂದೀಶ್ ಹಾಗೂ ಗುರುದತ್ ರವರ ವಿರುದ್ದ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *