ಮುಡಾ ಕಾರ್ಯದರ್ಶಿ ಸಹಿ ನಕಲು ಆರೋಪ…ಜಿಲ್ಲಾಧಿಕಾರಿಗೆ ದೂರು…

ಮೈಸೂರು,ನ5,Tv10 ಕನ್ನಡ

ವರ್ಗಾವಣೆಗೊಂಡ ಮುಡಾ ಕಾರ್ಯದರ್ಶಿ ಎಸ್.ಕುಸುಮಕುಮಾರಿ ರವರ ಸಹಿ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಫೋರ್ಜರಿ ಮಾಡಿರುವ ಶಂಕಿತ ಇಬ್ಬರು ಮುಡಾ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಸುಮ ಕುಮಾರಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕುಸುಮಕುಮಾರಿ ರವರನ್ನ ಸರ್ಕಾರ ವರ್ಗಾವಣೆ ಮಾಡಿದ್ದು ಇದೇ ಸ್ಥಳಕ್ಕೆ ಶೇಖರ್ ಜಿ.ಡಿ.ರವರನ್ನ ನಿಯುಕ್ತಿಗೊಳಿಸಲಾಗಿದೆ.ವರ್ಗಾವಣೆಯನ್ನ ಪ್ರಶ್ನಿಸಿ ಕುಸುಮಕುಮಾರಿ ರವರು ನ್ಯಾಯಾಲಯದ ಮೊರೆ ಹೋಗಿ ಆದೇಶಕ್ಕಾಗಿ ಕಾಯುತ್ತಿದ್ದಾರೆ.ಇಂತಹ ಸಂಧರ್ಭದಲ್ಲಿ ಪ್ರಾಧಿಕಾರದ ನೌಕರರಾದ ನಂದೀಶ್ ಹಾಗೂ ಗುರುದತ್ (out source) ರವರು ಡಿ.ಗ್ರೂಪ್ ನೌಕರ ರವಿ ಎಂಬಾತನ ಜೊತೆ ವಲಯ ಕಚೇರಿ 1 ರ ಮಹದೇವನಾಯಕ ಎಂಬವರ ಹೆಸರಿನ ಸರ್ವೆ ನಂ.96/96-A ದಾಖಲೆಗಳನ್ನ ಸಹಿ ಮಾಡುವಂತೆ ಕಳುಹಿಸಿದ್ದಾರೆ.ದಾಖಲೆಗಳಿಗೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶೇಖರ್ ರವರ ಸಹಿ ಹಾಕಿಸಿಕೊಳ್ಳುವಂತೆ ತಿಳಿಸಿ ಕುಸುಮಕುಮಾರಿ ರವರು ತಿರಸ್ಕರಿಸಿ ವಾಪಸ್ ಕಳುಹಿಸಿರುತ್ತಾರೆ.ಹೀಗಿದ್ದೂ ದಾಖಲೆಗಳ ಮೇಲೆ ನನ್ನ ಸಹಿ ಮಾಡಲಾಗಿದೆ ಎಂದು ಆರೋಪಿಸಿರುವ ಕುಸುಮಕುಮಾರಿ ರವರು ನಂದೀಶ್ ಹಾಗೂ ಗುರುದತ್ ರವರ ವಿರುದ್ದ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *