ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪ…ಮೂವರ ಬಂಧನ…

  • Crime
  • November 10, 2023
  • No Comment
  • 406

ಮಂಡ್ಯ,ನ10,Tv10 ಕನ್ನಡ

ಅಪ್ರಾಪ್ತೆ ಮೇಲೆ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮದ್ದೂರು ಠಾಣಾ ಪೊಲೀಸರು
ಮೂವರನ್ನ ವಶಕ್ಕೆ ಪಡೆದಿದ್ದಾರೆ.ಅಪ್ರಾಪ್ತ ಯುವತಿ ತಂದೆ ನೀಡಿದ ದೂರಿ‌ನ ಆಧಾರದ ಮೇಲೆ ಆರೋಪಿಗಳನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ನವೆಂಬರ್ 4 ರಂದು ಘಟನೆ ನಡೆದಿದೆ ಎನ್ನಲಾಗಿದೆ.
ಯುವ ದಸರಾದಲ್ಲಿ ಯುವತಿಗೆ ಪುನೀತ್ ಎಂಬ ಯುವಕ ಪರಿಚಯವಾಗಿದ್ದ.
ನಂತರ ಪುನೀತ್ ಯುವತಿ ಜೊತೆ ಪ್ರೀತಿ, ಪ್ರೇಮದ ನಾಟಕವಾಡಿದ್ದ.
ನವಂಬರ್ 4 ರಂದು ಮದ್ದೂರಿನ ಖಾಸಗಿ ಲಾಡ್ಜ್ ಗೆ ಕರೆದುಕೊಂಡು ಹೋದ ಪುನೀತ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪುನೀತ್ ಬಳಿಕ ಆತನ ಸ್ನೇಹಿತರಾದ ಮಂಜುನಾಥ್, ಸಿದ್ಧಾರ್ಥ್ ರವರೂ ಸಹ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ವೇಳೆ ಆರೋಪಿಗಳು ದೌರ್ಜನ್ಯದ ವಿಡಿಯೋ ಚಿತ್ರೀಕರಿಸಿದ್ದಾರೆ.
ನಂತರ ವಿಡಿಯೋ ಇಟ್ಟುಕೊಂಡು ಯುವತಿಗೆ ಬ್ಲಾಕ್ ಮೈಲ್ ಮಾಡಿದ್ದಾರೆ.
ಕರೆದಾಗಲೆಲ್ಲ ಬರಬೇಕೆಂದು ಹೆದರಿಸಿದ್ದಾರೆ.
ಹೇಳಿದ ಮಾತು ಕೇಳದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.
ಆರೋಪಿಗಳ ಬೆದರಿಕೆಗೆ ಹೆದರಿ ಯುವತಿ ಪೊಷಕರಿಗೆ ವಿಚಾರ ತಿಳಿಸಿದ್ದಾಳೆ.
ಪೋಷಕರಿಂದ ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮೂವರು ಆರೋಪಿಗಳ ಬಂಧಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *