ಬಿಸಿ ಸಾಂಬಾರ್ ಬಿದ್ದು ಅಡುಗೆ ಸಿಬ್ಬಂದಿಗೆ ಗಾಯ…ಚಾಮುಂಡಿಬೆಟ್ಟ ದಾಸೋಹ ಭವನದಲ್ಲಿ ಘಟನೆ…

  • Crime
  • November 16, 2023
  • No Comment
  • 394

ಮೈಸೂರು,ನ16,Tv10 ಕನ್ನಡ

ಬಿಸಿ ಸಾಂಬಾರ್ ಬಿದ್ದ ಪರಿಣಾಮ ಅಡುಗೆ ಸಿಬ್ಬಂದಿ ಗಾಯಗೊಂಡ ಘಟನೆ ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ನಡೆದಿದೆ.ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಚಿನ್ನಸ್ವಾಮಿ(29) ಗಾಯಗೊಂಡ ಅಡುಗೆ ಸಿಬ್ಬಂದಿ.ಲಿಫ್ಟ್ ನಲ್ಲಿ ಸಾಂಬಾರ್ ಇರುವ ಪಾತ್ರೆ ಸಾಗಿಸುವಾಗ ಘಟನೆ ನಡೆದಿದೆ.ಗಾಯಾಳು ಚಿನ್ನಸ್ವಾಮಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಚಿನ್ನಸ್ವಾಮಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.ಕೆ.ಆರ್.ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಗಾಯಗೊಂಡ ಚಿನ್ನಸ್ವಾಮಿಯನ್ನ ಕೆ.ಆರ್.ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಇಲ್ಲದೆ ಪರದಾಡಿದ್ದಾರೆ ಎನ್ನಲಾಗಿದೆ.ಚಾಮುಂಡಿ ಬೆಟ್ಟದಲ್ಲಿ ಅವಘಢಗಳು ನಡೆದಾಗ ತುರ್ತು ಚಿಕಿತ್ಸೆ ನೀಡಲು ಯಾವುದೇ ವ್ಯವಸ್ಥೆ ಇಲ್ಲ.ಕೋಟ್ಯಾಂತರ ರೂಪಾಯಿ ಆದಾಯ ನೀಡುವ ಚಾಮುಂಡಿ ಬೆಟ್ಟದಲ್ಲಿ ಕನಿಷ್ಠ ಒಂದು ಆಂಬ್ಯುಲೆನ್ಸ್ ವ್ಯವಸ್ಥೆ ಇಲ್ಲದಿರುವುದು ಶೋಚನೀಯ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *