ಇನ್ಸ್ಪೆಕ್ಟರ್ ಗಳ ವರ್ಗಾವಣೆ…ಪಿಐ ವಿವೇಕಾನಂದ ಟ್ರಾನ್ಫರ್…ವೈರಲ್ ಆದ ವಿಡಿಯೋದಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪಿಸಿದ್ದ ಡಾ.ಯತೀಂದ್ರ ಸಿದ್ದರಾಮಯ್ಯ…

ಮೈಸೂರು,ನ18,Tv10 ಕನ್ನಡ

ರಾಜ್ಯದಾದ್ಯಂತ ಪೊಲೀಸ್ ಇನ್ಸಪೆಕ್ಟರ್‌ಗಳ ವರ್ಗಾವಣೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ನಾಲ್ಕು ಇನ್ಸಪೆಕ್ಟರ್‌ಗಳ ವರ್ಗಾವಣೆಯಾಗಿದೆ.
ಪೊಲೀಸ್ ಇನ್ಸಪೆಕ್ಟರ್ ವರ್ಗಾವಣೆಯಲ್ಲೂ ವಿವೇಕಾನಂದ ಹೆಸರು ಸದ್ದು ಮಾಡಿದೆ.
ಮೈಸೂರು ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ವಿವೇಕಾನಂದ
ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದರು.ಡಾ ಯತೀಂದ್ರ ಸಿದ್ದರಾಮಯ್ಯ ವೈರಲ್ ವಿಡಿಯೋದಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪವಾಗಿತ್ತು.
ವಿವೇಕಾನಂದನಾ ? ಎಲ್ಲಿಗೆ ? ಎಂದು ಪ್ರಶ್ನಿಸಿದ್ದರು.
ರಾಜ್ಯಾದ್ಯಂತ ವಿಡಿಯೋ ಸಂಚಲನ ಮೂಡಿಸಿತ್ತು.
ಇದು ವರ್ಗಾವಣೆಯ ಪಟ್ಟಿಯ ಮಾತುಕತೆ ಎಂದಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ.
ವಿಡಿಯೋದಲ್ಲಿ ನಾನು ಕೊಟ್ಟಿರುವ ನಾಲ್ಕು – ಐದು ಮಾತ್ರ ಮಾಡಿ ಎಂದಿದ್ದರು.
ಕಾಕತಾಳೀಯವೆಂಬಂತೆ ಮೈಸೂರು ಜಿಲ್ಲೆಯಲ್ಲಿ ನಾಲ್ಕು ಇನ್ಸಪೆಕ್ಟರ್‌ಗಳ‌ ವರ್ಗಾವಣೆಯಾಗಿದೆ.
ಅದರಲ್ಲಿ ಒಂದು ಇನ್ಸಪೆಕ್ಟರ್ ವಿವೇಕಾನಂದ ಆಗಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *