ಇನ್ಸ್ಪೆಕ್ಟರ್ ಗಳ ವರ್ಗಾವಣೆ…ಪಿಐ ವಿವೇಕಾನಂದ ಟ್ರಾನ್ಫರ್…ವೈರಲ್ ಆದ ವಿಡಿಯೋದಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪಿಸಿದ್ದ ಡಾ.ಯತೀಂದ್ರ ಸಿದ್ದರಾಮಯ್ಯ…

ಮೈಸೂರು,ನ18,Tv10 ಕನ್ನಡ

ರಾಜ್ಯದಾದ್ಯಂತ ಪೊಲೀಸ್ ಇನ್ಸಪೆಕ್ಟರ್‌ಗಳ ವರ್ಗಾವಣೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ನಾಲ್ಕು ಇನ್ಸಪೆಕ್ಟರ್‌ಗಳ ವರ್ಗಾವಣೆಯಾಗಿದೆ.
ಪೊಲೀಸ್ ಇನ್ಸಪೆಕ್ಟರ್ ವರ್ಗಾವಣೆಯಲ್ಲೂ ವಿವೇಕಾನಂದ ಹೆಸರು ಸದ್ದು ಮಾಡಿದೆ.
ಮೈಸೂರು ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ವಿವೇಕಾನಂದ
ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದರು.ಡಾ ಯತೀಂದ್ರ ಸಿದ್ದರಾಮಯ್ಯ ವೈರಲ್ ವಿಡಿಯೋದಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪವಾಗಿತ್ತು.
ವಿವೇಕಾನಂದನಾ ? ಎಲ್ಲಿಗೆ ? ಎಂದು ಪ್ರಶ್ನಿಸಿದ್ದರು.
ರಾಜ್ಯಾದ್ಯಂತ ವಿಡಿಯೋ ಸಂಚಲನ ಮೂಡಿಸಿತ್ತು.
ಇದು ವರ್ಗಾವಣೆಯ ಪಟ್ಟಿಯ ಮಾತುಕತೆ ಎಂದಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ.
ವಿಡಿಯೋದಲ್ಲಿ ನಾನು ಕೊಟ್ಟಿರುವ ನಾಲ್ಕು – ಐದು ಮಾತ್ರ ಮಾಡಿ ಎಂದಿದ್ದರು.
ಕಾಕತಾಳೀಯವೆಂಬಂತೆ ಮೈಸೂರು ಜಿಲ್ಲೆಯಲ್ಲಿ ನಾಲ್ಕು ಇನ್ಸಪೆಕ್ಟರ್‌ಗಳ‌ ವರ್ಗಾವಣೆಯಾಗಿದೆ.
ಅದರಲ್ಲಿ ಒಂದು ಇನ್ಸಪೆಕ್ಟರ್ ವಿವೇಕಾನಂದ ಆಗಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *