ಭೂಮಿ ಕಳೆದುಕೊಂಡ ರೈತನಿಗೆ ಉದ್ಯೋಗ ನೀಡದ ಕಂಪನಿ…ಡೆತ್ ನೋಟ್ ಬರೆದು ಅನ್ನದಾತ ಆತ್ಮಹತ್ಯೆ…

  • Crime
  • November 20, 2023
  • No Comment
  • 680

ನಂಜನಗೂಡು,ನ20,Tv10 ಕನ್ನಡ

KIADB ಗೆ ಭೂಮಿ ನೀಡಿದ ರೈತನಿಗೆ ಕೊಟ್ಟ ಮಾತಿನಂತೆ ಉದ್ಯೋಗ ನೀಡದ ಖಾಸಗಿ ಕಂಪನಿ ವಂಚಿಸಿದ ಆರೋಪದ ಹಿನ್ನಲೆ ಅನ್ನದಾತ ಡೆತ್ ನೋಟ್ ಬರೆದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡು ತಾಲೂಕು ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಂಪನಿ ಅಧಿಕಾರಿಗಳ ದುಂಡಾವರ್ತನೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಸಿದ್ದರಾಜು(28).

ಸರ್ವೆ ನಂ 96/1 ರಲ್ಲಿ ಸಿದ್ದರಾಜು ಕುಟುಂಬಕ್ಕೆ ಸೇರಿದ ಜಮೀನುಗಳನ್ನ KIADB ಸ್ವಾಧೀನಪಡಿಸಿಕೊಂಡಿದೆ.ಈ ವೇಳೆ ಭೂಮಿ ನೀಡಿದ ಕುಟುಂಬದವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು.ಸಿದ್ದರಾಜು ರವರ ಜಮೀನಿನಲ್ಲಿ ಪಾರ್ಲೆ ಆಗ್ರೋ ಪ್ರೈ.ಲಿ.ಕಂಪನಿ ತಲೆ ನಿರ್ಮಾಣವಾಗಿದೆ.ಕೊಟ್ಟ ಮಾತಿನಂ ಪಾರ್ಲೆ ಆಗ್ರೋ ಪ್ರೈ.ಲಿ.ನಲ್ಲಿ ಸಿದ್ದರಾಜು ಗೆ ಖಾಯಂ ಉದ್ಯೋಗ ದೊರೆತಿಲ್ಲ.ಕಳೆದ 4 ವರ್ಷಗಳಿಂದ ಉದ್ಯೋಗಕ್ಕಾಗಿ ಸಿದ್ದರಾಜು ಅಲೆದಾಡಿದ್ದಾರೆ.KIADB ಸಂಸ್ಥೆ ಅಧಿಕಾರಿಗಳು ಸಹ ಕಂಪನಿ ಮುಖ್ಯಸ್ಥರಿಗೆ ಉದ್ಯೋಗ ನೀಡುವಂತೆ ಆದೇಶಿಸಿದ್ದಾರೆ.ಹೀಗಿದ್ದರೂ ಸಿದ್ದರಾಜು ಗೆ ಉದ್ಯೋಗ ಲಭಿಸಿಲ್ಲ.ಈ ಮಧ್ಯೆ ಉದ್ಯೋಗಕ್ಕಾಗಿ ಸಾಕಷ್ಟು ಭಾರಿ ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.ಯಾವುದಕ್ಕೂ ಜಗ್ಗದ ಕಾರ್ಖಾನೆ ಮುಖ್ಯಸ್ಥರು ಸಿದ್ದರಾಜು ಮನವಿಯನ್ನ ತಿರಸ್ಕರಿಸಿದ್ದಾರೆ.ಇದರಿಂದ ಬೇಸತ್ತ ಸಿದ್ದರಾಜು ನಿನ್ನೆ ಕುಟುಂದವರೆಲ್ಲಾ ಮಹದೇಶ್ವರನ ಬೆಟ್ಟಕ್ಕೆ ತೆರಳಿದ ವೇಳೆ ಡೆತ್ ನೋಟ್ ಬರೆದು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಡೆತ್ ನೋಟ್ ನಲ್ಲಿ ಕಂಪನಿ ನೀಡಿದ ಕಿರುಕುಳವನ್ನ ಸವಿವರವಾಗಿ ಬರೆದು ನನ್ನ ಸಾವಿಗೆ ಪ್ಲಾಂಟ್ ಹೆಡ್ ರಾಮಪ್ರಸಾದ್ ಹಾಗೂ HR ಮುಷೀದ್ ಉಲ್ಲಾ ಖಾನ್ ಎಂದು ಉಲ್ಲೇಖಿಸಿ ನೇಣಿಗೆ ಶರಣಾಗಿದ್ದಾರೆ.ಇಬ್ಬರಿಗೂ ಶಿಕ್ಷೆ ನೀಡಿ ನ್ಯಾಯ ಕೊಡಿಸಬೇಕೆಂದು ಡೆತ್ ನೋಟ್ ನಲ್ಲಿ ಮನವಿ ಮಾಡಿದ್ದಾರೆ.ಡೆತ್ ನೋಟ್ ಆಧಾರದಂತೆ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ಲಾಂಟ್ ಹೆಡ್ ರಾಮಪ್ರಸಾದ್ ಹಾಗೂ HR ಮುಷೀದ್ ಉಲ್ಲಾ ಖಾನ್ ವಿರುದ್ದ FIR ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *