ಫುಟ್ ಪಾತ್ ವ್ಯಾಪಾರಿಗೆ ಆಶ್ರಯವಾದ ಕಾವೇರಿ ಕ್ರಿಯಾ ಸಮಿತಿ ಪೆಂಡಾಲ್…ಹೋರಾಟಗಾರರಿಗೆ ಇದು ಬೇಕಿತ್ತೇ…?

ಮೈಸೂರು,ನ22,Tv10 ಕನ್ನಡ

ಕಾವೇರಿಗಾಗಿ ಹೋರಾಟಗಾರರು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ನಿರಂತರ ಹೋರಾಟದ ಪೆಂಡಾಲ್ ಫುಟ್ ಪಾತ್ ವ್ಯಾಪಾರಿಗೆ ಆಶ್ರಯವಾಗಿದೆ.ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡ ಕಾವೇರಿ ಕ್ರಿಯಾ ಸಮಿತಿ ಯಾವುದೇ ಮುನ್ಸೂಚನೆ ನೀಡದೆ ಹೋರಾಟಕ್ಕೆ ಎಳ್ಳುನೀರು ಬಿಟ್ಟಿದೆ.ಕೆಲವು ದಿನಗಳ ಕಾಲ ಇದೇ ಪೆಂಡಾಲ್ ಕೆಳಗೆ ಕುಳಿತು ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿ ರಕ್ತ ಕೊಟ್ಟೇವು ನೀರು ಬಿಡುವುದಿಲ್ಲವೆಂದು ಗಂಟಾಘೋಷವಾಗಿ ಸಿಡಿದೆದ್ದಿದ್ದ ಹೋರಾಟಗಾರರು ತಣ್ಣಗಾಗಿದ್ದಾರೆ.ತಮಿಳುನಾಡಿಗೆ ನೀರು ಹರಿಯುವುದು ಸ್ಥಗಿತವಾಗದಿದ್ರೂ ಹೋರಾಟ ಮಾತ್ರ ಸ್ಥಗಿತವಾಗಿದೆ.ಪ್ರತಿಭಟನೆ ನಿಲ್ಲಿಸಿದ ಹೋರಾಟಗಾರರು ಕನಿಷ್ಟಪಕ್ಷ ಪೆಂಡಾಲ್ ಹಾಗೂ ಫ್ಲೆಕ್ಸ್ ನಾದ್ರೂ ತೆರುವುಗೊಳಿಸದೆ ತಿಂಗಳಿಂದ ಮೂಕವೇದನೆ ಅನುಭವಿಸಿದೆ.ಸಧ್ಯಕ್ಕಂತೂ ಕಾವೇರಿ ಕ್ರಿಯಾ ಸಮಿತಿ ಹೋರಾಟದ ಪೆಂಡಾಲ್ ಫುಟ್ ಪಾತ್ ವ್ಯಾಪಾರಿಯೊಬ್ಬರಿಗೆ ಆಶ್ರಯ ನೀಡಿದೆ.ರಾತ್ರಿ ವೇಳೆ ಯಾರಿಗೆ ತಾಣವಾಗಲಿದೆ ಗೊತ್ತಿಲ್ಲ.ಇನ್ನಾದರೂ ಕಾವೇರಿ ಕ್ರಿಯಾ ಸಮಿತಿ ಮುಖ್ಯಸ್ಥರು ಇದನ್ನ ಗಮನಿಸಿ ಪೆಂಡಾಲ್ ತೆರುವುಗೊಳಿಸಬೇಕಿದೆ.ಇಲ್ಲದಿದ್ದಲ್ಲಿ ಸಾರ್ವಜನಿಕ ವಲಯದಲ್ಲಿ ಹೋರಾಟದ ಬಗ್ಗೆ ಅಪಹಾಸ್ಯಕ್ಕೆ ಗುರಿಯಾಗಬೇಕಾಗುತ್ತದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *